AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ಚೆನ್ನಮ್ಮನ ಅಂತಿಮ ದರ್ಶನ ಪಡೆದು ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ರಮೇಶ್ ಬಿ. ಜವಳಗೇರಾ
|

Updated on: Jul 18, 2026 | 10:28 PM

Share

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು.

ಬೆಂಗಳೂರು, (ಜುಲೈ 18): ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಪದ್ಮನಾಭನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇನ್ನು ದೇವೇಗೌಡ ಅವರ ಶಿಷ್ಯ ಮಾಜಿ ಸಿಎಂ ಸಿದ್ದರಾಂಯ್ಯನವರು ಸಹ ಚೆನ್ನಮ್ಮನ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ದೇವೇಗೌಡರ ಪಕ್ಕದಲ್ಲೇ ಕುಳಿತು ಕೈಹಿಡಿದು ಸಾಂತ್ವನ ಹೇಳಿದರು. ಹಾಗೇ ಹೆಚ್.ಡಿ.ರೇವಣ್ಣ, ಕುಮಾರಸ್ವಾಮಿಗೆ ಸಾಂತ್ವನ ಹೇಳಿ ತೆರಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us