AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲೂ ಚರ್ಚೆ ಆಯ್ತು ಸಂಚಾರಿ ವಿಜಯ್​ ಸಾಧನೆ; ಹಾಡಿ ಹೊಗಳಿದ ಸಿದ್ದರಾಮಯ್ಯ

TV9 Web
| Updated By: ಮದನ್​ ಕುಮಾರ್​

Updated on: Sep 14, 2021 | 1:47 PM

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಜಯ್​ ಸಾಧನೆ ಬಗ್ಗೆ ಮಾತನಾಡಿದರು. ರಾಷ್ಟ್ರ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದ ನಟನಿಗೆ ಸದನದಲ್ಲಿ ನಮನ ಸಲ್ಲಿಸಲಾಯಿತು.