AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಾಹ್ನ ಟೈಮ್ ಆಯ್ತು ಊಟಕ್ಕೆ ಹೋಗೋಣ ಬನ್ನಿ.. ಆ ಮೇಲೆ ಮಾತನಾಡ್ತೀನಿ ಎಂದ ಸಿದ್ದರಾಮಯ್ಯ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 20, 2021 | 4:51 PM

Share

ಮಧ್ಯಾಹ್ನ ಟೈಮ್ ಆಯ್ತು ಊಟಕ್ಕೆ ಹೋಗೋಣ ಬನ್ನಿ.. ಆ ಮೇಲೆ ಮಾತನಾಡ್ತೀನಿ ಎಂದ ಸಿದ್ದರಾಮಯ್ಯ Siddaramaiah pleads speaker kageri to go for lunch during assembly session ಪೆಟ್ರೋಲ್, ಡೀಸೆಲ್ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸಿಗೋ ಲಾಭವೆಷ್ಟು ಗೊತ್ತಾ ಅಂತ ವಿವರವಾಗಿ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ. ಈ ಮಧ್ಯಾಹ್ನ 2.30 ಆದ್ರೂ ಮಾತು ಮುಂದುವರೆಸಿದಾಗ ಸರ್ ಟೈಮ್ ಆಯ್ತು ಎಂದ ಸ್ಪೀಕರ್ ಕಾಗೇರಿ.. ಹೌದು.. ನನಗೂ ಡಯಾಬಿಟಿಸ್ ಇದೆ.. ಆ ಮೇಲೆ […]

ಮಧ್ಯಾಹ್ನ ಟೈಮ್ ಆಯ್ತು ಊಟಕ್ಕೆ ಹೋಗೋಣ ಬನ್ನಿ.. ಆ ಮೇಲೆ ಮಾತನಾಡ್ತೀನಿ ಎಂದ ಸಿದ್ದರಾಮಯ್ಯ Siddaramaiah pleads speaker kageri to go for lunch during assembly session

ಪೆಟ್ರೋಲ್, ಡೀಸೆಲ್ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸಿಗೋ ಲಾಭವೆಷ್ಟು ಗೊತ್ತಾ ಅಂತ ವಿವರವಾಗಿ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ. ಈ ಮಧ್ಯಾಹ್ನ 2.30 ಆದ್ರೂ ಮಾತು ಮುಂದುವರೆಸಿದಾಗ ಸರ್ ಟೈಮ್ ಆಯ್ತು ಎಂದ ಸ್ಪೀಕರ್ ಕಾಗೇರಿ.. ಹೌದು.. ನನಗೂ ಡಯಾಬಿಟಿಸ್ ಇದೆ.. ಆ ಮೇಲೆ ಮಾತನಾಡ್ತೀನಿ.. ಹೋಗೋಣ ಬನ್ನಿ ಎಂದ ಸಿದ್ದರಾಮಯ್ಯ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು