ಅಖಿಲಾ ಕುಟುಂಬಕ್ಕೆ ಇನ್ನೂ ಯಾಕೆ ಪರಿಹಾರ ನೀಡಿಲ್ಲ ಅಂತ ಪಾಲಿಕೆ ಕಮೀಶನರನ್ನು ಸಿದ್ದರಾಮಯ್ಯ ಪ್ರಶ್ನಿಸಿದರು
ಕುಟುಂಬದವರರು ಬಿಬಿಎಮ್ ಪಿ ಯಿಂದ ಇದುವರೆಗೆ ಪರಿಹಾರ ಸಿಗದಿರುವುದನ್ನು ಸಿದ್ದರಾಮಯ್ಯನವರ ಗಮನಕ್ಕೆ ತಂದಾಗ ಅವರು ಪಾಲಿಕೆ ಕಮೀಶನರ್ ಗೆ ಫೋನ್ ಮಾಡಿ ತ್ವರಿತವಾಗಿ ಪರಿಹಾರ ನೀಡುವಂತೆ ತಾಕೀತು ಮಾಡಿದರು.
ಬೆಂಗಳೂರು: ಮಹದೇವಪುರ ವಿಧಾನ ಸಭಾ ಕ್ಷೇತ್ರದ ವ್ಹೈಟ್ ಫೀಲ್ಡ್ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರದಲ್ಲಿ ಸೆಪ್ಟೆಂಬರ್ 5ರಂದು 23-ವರ್ಷ ವಯಸ್ಸಿನ ಅಖಿಲಾ (Akhila) ಹೆಸರಿನ ಯುವತಿ ವಿದ್ಯುತ್ ತಗುಲಿ ದಾರುಣ ಸಾವನ್ನಪ್ಪಿದ್ದು (electrocuted) ಎಲ್ಲರಿಗೂ ಗೊತ್ತಿರುವ ವಿಷಯವೇ. ಗುರುವಾರದಂದು ನಗರದಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅಖಿಲಾ ಅವರ ಮನೆಗೂ ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವನ ನೀಡಿದರು. ಕುಟುಂಬದವರರು ಬಿಬಿಎಮ್ ಪಿ ಯಿಂದ ಇದುವರೆಗೆ ಪರಿಹಾರ ಸಿಗದಿರುವುದನ್ನು ಸಿದ್ದರಾಮಯ್ಯನವರ ಗಮನಕ್ಕೆ ತಂದಾಗ ಅವರು ಪಾಲಿಕೆ ಕಮೀಶನರ್ ಗೆ ಫೋನ್ ಮಾಡಿ ತ್ವರಿತವಾಗಿ ಪರಿಹಾರ ನೀಡುವಂತೆ ತಾಕೀತು ಮಾಡಿದರು.
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

