ಸೂರಜ್ ರೇವಣ್ಣ, ಡಿಕೆಶಿ ಜೊತೆಯಲ್ಲಿರೋ ಫೋಟೋ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಇದು

Siddaramaiah at Yadagiri: ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಜೊತೆಯಲ್ಲಿರೋ ಫೋಟೋ ಇದೆ. ಕಳೆದ ಚುನಾವಣೆಯಲ್ಲಿ ಅವರಿಬ್ಬರನ್ನು ಜೋಡೆತ್ತು ಅಂತಿದ್ರು. ನಂದೂ ರೇವಣ್ಣದೂ ಫೋಟೋ ಇದೆ. ಅದರ್ಥ ನಾನು ರೇವಣ್ಣನಿಗೆ ಸಪೋರ್ಟ್ ಮಾಡ್ತೀನಿ ಅಂತನಾ? ಸೂರಜ್ ರೇವಣ್ಣ ಮತ್ತು ಡಿಕೆ ಶಿವಕುಮಾರ್ ಜೊತೆಯಲ್ಲಿರುವ ಫೋಟೋ ಇರಬಹುದು. ಈ ಫೋಟೋ ಒಳ್ಳೆಯ ಸಾಕ್ಷ್ಯ ಆಗದು ಎಂದು ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಸಿದ್ದರಾಮಯ್ಯ ಹೇಳಿದ್ದಾರೆ.

ಸೂರಜ್ ರೇವಣ್ಣ, ಡಿಕೆಶಿ ಜೊತೆಯಲ್ಲಿರೋ ಫೋಟೋ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಇದು
|

Updated on:May 01, 2024 | 7:04 PM

ಯಾದಗಿರಿ, ಮೇ 1: ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದಲ್ಲಿ ಮಹಾನ್ ನಾಯಕರೊಬ್ಬರ ಕೈವಾಡ ಇದೆ ಎಂದು ಡಿಕೆ ಶಿವಕುಮಾರ್ ಅವರದ್ದ ಪರೋಕ್ಷವಾಗಿ ಕುಮಾರಸ್ವಾಮಿ ಬೊಟ್ಟು ಮಾಡಿರುವ ಆರೋಪವನ್ನು ಸಿದ್ದರಾಮಯ್ಯ (siddaramaiah) ತಳ್ಳಿಹಾಕಿದ್ದಾರೆ. ಪೆನ್ ಡ್ರೈವ್​ನಲ್ಲಿರುವ ವಿಡಿಯೋಗಳು ಲೀಕ್ ಅಗಿದೆ ಅಂತ ಕುಮಾರಸ್ವಾಮಿ ಹೇಳ್ತಾ ಇದಾರೆ. ಆದರೆ, ರೇವಣ್ಣನ ಕಾರ್ ಡ್ರೈವರ್ ಕಾರ್ತಿಕ್ ಏನು ಹೇಳ್ತಿದಾರೆ? ಬಿಜೆಪಿಯ ದೇವರಾಜೇಗೌಡರಿಗೆ ಕೊಟ್ಟಿರುವುದಾಗಿ ಆತ ಹೇಳ್ತಿದಾರೆ. ಡಿಕೆ ಶಿವಕುಮಾರ್​ಗೆ ಪೆನ್ ಡ್ರೈವ್ ಕೊಟ್ಟಿರುವುದಾಗಿ ಹೇಳಿದ್ದಾರಾ? ಡಿಕೆ ಶಿವಕುಮಾರ್ ಅವರಿಗೂ ಈ ಪೆನ್ ಡ್ರೈವ್ ಲೀಕ್ ಆಗಿರುವುದಕ್ಕೂ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಯಾದಗರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಯಾವುದೇ ವಿಷಯ ಸಿಗುತ್ತಿಲ್ಲದ್ದರಿಂದ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಸೂರಜ್ ರೇವಣ್ಣ ಜೊತೆ ಡಿಕೆ ಶಿವಕುಮಾರ್ ಇರುವ ಫೋಟೋ ವೈರಲ್ ಆಗಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಯನ್ನೂ ಸಿದ್ದರಾಮಯ್ಯ ಅಲ್ಲಗಳೆದಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ವಿಡಿಯೋ ಬಗ್ಗೆ ಅಮಿತ್ ಶಾಗೂ ಗೊತ್ತಿದ್ದು ಟಿಕೆಟ್ ಕೊಟ್ಟಿದ್ಯಾಕೆ?: ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಜೊತೆಯಲ್ಲಿರೋ ಫೋಟೋ ಇದೆ. ಕಳೆದ ಚುನಾವಣೆಯಲ್ಲಿ ಅವರಿಬ್ಬರನ್ನು ಜೋಡೆತ್ತು ಅಂತಿದ್ರು. ನಂದೂ ರೇವಣ್ಣದೂ ಫೋಟೋ ಇದೆ. ಅದರ್ಥ ನಾನು ರೇವಣ್ಣನಿಗೆ ಸಪೋರ್ಟ್ ಮಾಡ್ತೀನಿ ಅಂತನಾ? ಸೂರಜ್ ರೇವಣ್ಣ ಮತ್ತು ಡಿಕೆ ಶಿವಕುಮಾರ್ ಜೊತೆಯಲ್ಲಿರುವ ಫೋಟೋ ಇರಬಹುದು. ಈ ಫೋಟೋ ಒಳ್ಳೆಯ ಸಾಕ್ಷ್ಯ ಆಗದು ಎಂದು ಯಾದಗಿರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Wed, 1 May 24

Follow us
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’