Tumakuru: ಕೇಸರಿ ಬಿಳಿ ಹಸಿರು ಬಣ್ಣದ ಪೇಟ ತಿರಸ್ಕರಿಸಿದ ಸಿದ್ದರಾಮಯ್ಯ

ಮಾತ್ ಮಾತಿಗೂ ಜಾತ್ಯಾತೀತ ನಾಯಕ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಸರಿ ಬಿಳಿ ಹಸಿರು ಬಣ್ಣದ ಪೇಟವನ್ನೇ ತಿರಿಸ್ಕರಿಸುವುದೇ?

|

Updated on:Apr 30, 2023 | 10:21 PM

ತುಮಕೂರು: ನನಗೆ ಕೇಸರಿ ಕಂಡರೆ ಭಯ ಎಂದು ಹೇಳುವ, ತಿಲಕ ಇಟ್ಟರೆ ಅಳಿಸಿಹಾಕುವ, ಕೇಸರಿಯನ್ನು ವಿರೋಧಿಸವ, ಮೈಕ್ ಕೈಗೆ ಸಿಗುತ್ತಿದ್ದಂತೆ ಜಾತ್ಯಾತೀತಗೆ ಬಗ್ಗೆ ಭಾಷಣ ಮಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಸರಿ ಬಿಳಿ ಹಸಿರು ಬಣ್ಣದ ಪೇಟವನ್ನೇ ತಿರಸ್ಕರಿಸಿದ್ದಾರೆ ಮಾರಾಯ್ರೆ. ತುಮಕೂರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿದ್ದರಾಮಯ್ಯ ಪ್ರಚಾರಕ್ಕೆ ಆಗಮಿಸಿದ್ದರು. ಶಿರಾ, ಚಿಕ್ಕನಾಯಕನಹಳ್ಳಿ ಸೇರಿ ಹಲವೆಡೆ ಸಿದ್ದರಾಮಯ್ಯ ಕ್ಯಾಂಪೇನ್ ಮಾಡಿದರು. ಶಿರಾದಲ್ಲಿ ಟಿ.ಬಿ ಜಯಚಂದ್ರ ಪರ ಸಿದ್ರಾಮಯ್ಯ ಮತಯಾಚನೆ ಮಾಡಿದರು. ವೇದಿಕೆ ಮೇಲೆ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಕಂಬಲಿ ಹಾಕಿಸಿಕೊಂಡ ಸಿದ್ದರಾಮಯ್ಯಗೆ ಕೇಸರಿ ಬಿಳಿ ಹಸಿರು ಬಣ್ಣದ ಪೇಟ ತೊಡಿಸಲು ನಾಯಕರು ಮುಂದಾಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ತಿರಸ್ಕರಿಸಿದರು. ನಂತರ ಹಾರ ಹಾಕಿಸಿಕೊಂಡರು.

ಇದನ್ನೂ ಓದಿ: ಟಗರು ವಿರುದ್ಧ ರಾಜಹುಲಿ ಘರ್ಜನೆ: ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸುವ ಜವಾಬ್ದಾರಿ ನನ್ನದು ಎಂದ ಬಿಎಸ್ ಯಡಿಯೂರಪ್ಪ

ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Sun, 30 April 23

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಜೆಡಿಎಸ್-ಬಿಜೆಪಿ ಮೈತ್ರಿ ಎರಡೂ ಪಕ್ಷಗಳ ನಾಯಕರಿಗೆ ಬ್ಯಾಕ್​ಫೈರ್ ಆಗಲಿದೆಯೇ?
ಜೆಡಿಎಸ್-ಬಿಜೆಪಿ ಮೈತ್ರಿ ಎರಡೂ ಪಕ್ಷಗಳ ನಾಯಕರಿಗೆ ಬ್ಯಾಕ್​ಫೈರ್ ಆಗಲಿದೆಯೇ?
ಜಂಬೂ ಸವಾರಿ: ಹೆಗಲ ಮೇಲೆ ತೂಕಹೊತ್ತು ನಡೆಯುವ ತಾಲೀಮು ಆರಂಭಿಸಿದ ಅಭಿಮನ್ಯು
ಜಂಬೂ ಸವಾರಿ: ಹೆಗಲ ಮೇಲೆ ತೂಕಹೊತ್ತು ನಡೆಯುವ ತಾಲೀಮು ಆರಂಭಿಸಿದ ಅಭಿಮನ್ಯು
ವಿಶಿಷ್ಟ ರೀತಿಯಲ್ಲಿ ಗಣೇಶ ವಿಸರ್ಜನೆ ಮಾಡಿದ ಗುರುಮಿಠಕಲ್ ಪೊಲೀಸರು
ವಿಶಿಷ್ಟ ರೀತಿಯಲ್ಲಿ ಗಣೇಶ ವಿಸರ್ಜನೆ ಮಾಡಿದ ಗುರುಮಿಠಕಲ್ ಪೊಲೀಸರು