Siddaramaiah: ಪ್ರಜಾಧ್ವನಿ ಯಾತ್ರೆ ಪುನರಾರಂಭಿಸಿದ ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ದಾವಣಗೆರೆಗೆ ಆಗಮನ
ಮಾಜಿ ಸಂಸದ ಆರ್ ಧ್ರುವನಾರಾಯಣ ಅವರ ಮರಣದ ಹಿನ್ನೆಲೆಯಲ್ಲಿ ಎರಡು ದಿನಗಳ ಮಟ್ಟಿಗೆ ಪ್ರಜಾಧ್ವನಿ ಯಾತ್ರೆಯನ್ನು ಮೊಟಕುಗೊಳಿಸಿದ್ದ ಸಿದ್ದರಾಮಯ್ಯ ಇಂದು ಅದನ್ನು ಪುನರಾರಂಭಿಸಿದರು.
ದಾವಣಗೆರೆ: ಕಾಂಗ್ರೆಸ್ ಧುರೀಣ ಮತ್ತು ಮಾಜಿ ಸಂಸದ ಆರ್ ಧ್ರುವನಾರಾಯಣ (R Dhruvanarayana) ಅವರ ಮರಣದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ಪ್ರಜಾಧ್ವನಿ ಯಾತ್ರೆಯನ್ನು (Prajadhvani Yatre) ಮೊಟಕುಗೊಳಿಸಿ ಮೈಸೂರಿಗೆ ತೆರಳಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಇಂದು ಯಾತ್ರೆ ಮುಂದುವರಿಸಲು ದಾವಣಗೆರೆಗೆ ಆಗಮಿಸಿದರು. ಹೆಲಿಕಾಪ್ಟರ್ ಒಂದರಲ್ಲಿ ಅವರ ಜಿಲ್ಲೆಯ ಹೊನ್ನಾಳಿಗೆ ಆಗಮಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಎಂದಿನಂತೆ ಹೆಲಿಪ್ಯಾಡ್ ಬಳಿ ಸಿದ್ದರಾಮಯ್ಯರನ್ನು ಕಾರ್ಯಕರ್ತರು ಮತ್ತು ಮಾಧ್ಯಮ ಪ್ರತಿನಿಧಿಗಳು ಸುತ್ತುವರೆದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?

