ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಯೋಗ್ಯನನ್ನು ನೇಮಕ ಮಾಡಬೇಕು, ಶಿವಕುಮಾರ್ ಒಬ್ಬ ಅಯೋಗ್ಯ: ಕೆ ಎಸ್ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರ ಭಾಗವಾಗಿರುವ ಕೆಲವರು ಈಗಾಗಲೇ ಮೂರು ಉಪ ಮುಖ್ಯಮಂತ್ರಿಗಳು ಬೇಕೆಂದು ಬೇಡಿಕೆ ಮುಂದಿಟ್ಟಿದ್ದಾರೆ ಎಂದ ಈಶ್ವರಪ್ಪ, ಅವರು ಎಷ್ಟು ಡಿಸಿಎಂ ಗಳನ್ನಾದರೂ ಮಾಡಿಕೊಳ್ಳಲಿ ಆದರೆ ಪ್ರಸ್ತುತ ಉಪ ಮುಖ್ಯಮಂತ್ರಿಯನ್ನು ಕೂಡಲೇ ತೆಗೆದುಹಾಕಿ ಅವರ ಜಾಗದಲ್ಲಿ ಒಬ್ಬ ಯೋಗ್ಯ ಹಾಗೂ ಪ್ರಾಮಾಣಿಕ ನಾಯಕನನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಹೇಳಿದರು.

ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಯೋಗ್ಯನನ್ನು ನೇಮಕ ಮಾಡಬೇಕು, ಶಿವಕುಮಾರ್ ಒಬ್ಬ ಅಯೋಗ್ಯ: ಕೆ ಎಸ್ ಈಶ್ವರಪ್ಪ
|

Updated on: Oct 04, 2023 | 7:18 PM

ಶಿವಮೊಗ್ಗ: ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಕೊಲೆಗಡುಕರನ್ನು, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರನ್ನು, ಹಿಂಸೆಗೆ ಪ್ರಚೋದನೆ ನೀಡುವವರನ್ನು, ಹಿಂದೂ ಕಾರ್ಯರ್ತರ (Hindu activists) ಹತ್ಯೆಗೈದು ಜೈಲಿನಲ್ಲಿದ್ದವರನ್ನು ಬಿಡುಗಡೆ ಮಾಡಬೇಕೆಂದು ಪತ್ರ ಬರೆಯುವ ಶಿವಕುಮಾರ್ ಗೆ ನಿಸ್ಸಂದೇಹವಾಗಿ ತಲೆ ಸರಿಯಿಲ್ಲ ಎಂದು ಈಶ್ವರಪ್ಪ ಹೇಳಿದರು. ಕಾಂಗ್ರೆಸ್ ಸರ್ಕಾರ ಭಾಗವಾಗಿರುವ ಕೆಲವರು ಈಗಾಗಲೇ ಮೂರು ಉಪ ಮುಖ್ಯಮಂತ್ರಿಗಳು ಬೇಕೆಂದು ಬೇಡಿಕೆ ಮುಂದಿಟ್ಟಿದ್ದಾರೆ ಎಂದ ಈಶ್ವರಪ್ಪ, ಅವರು ಎಷ್ಟು ಡಿಸಿಎಂ ಗಳನ್ನಾದರೂ ಮಾಡಿಕೊಳ್ಳಲಿ ಆದರೆ ಪ್ರಸ್ತುತ ಉಪ ಮುಖ್ಯಮಂತ್ರಿಯನ್ನು ಕೂಡಲೇ ತೆಗೆದುಹಾಕಿ ಅವರ ಜಾಗದಲ್ಲಿ ಒಬ್ಬ ಯೋಗ್ಯ ಹಾಗೂ ಪ್ರಾಮಾಣಿಕ ನಾಯಕನನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ