ಸಿದ್ದರಾಮಯ್ಯ ಹರಿಶ್ಚಂದ್ರನಂತೆ ಮಾತಾಡುತ್ತಾರೆಯೇ ಹೊರತು ಸತ್ಯವಂತರಲ್ಲ: ಸಿಟಿ ರವಿ

ಸಿದ್ದರಾಮಯ್ಯ ಹರಿಶ್ಚಂದ್ರನಂತೆ ಮಾತಾಡುತ್ತಾರೆಯೇ ಹೊರತು ಸತ್ಯವಂತರಲ್ಲ: ಸಿಟಿ ರವಿ
|

Updated on: Oct 17, 2024 | 5:08 PM

ಬಿಜೆಪಿ ಸರ್ಕಾರ ಯಾಕೆ ಕೆಂಪಣ್ಣ ವರದಿಯನ್ನು ಮಂಡಿಸಲಿಲ್ಲ ಎಂದು ಸಿದ್ದರಾಮಯ್ಯ ಕೇಳುವಂತೆಯೇ ಇಲ್ಲ, ಯಾಕೆಂದರೆ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಅವರು ತಮ್ಮಲ್ಲಿ ಧಮ್ಮಿದ್ದಿದ್ದರೆ ಆಯೋಗದ ವರದಿಯನ್ನು ಟೇಬಲ್ ಮಾಡಿ ಅಂತ ಟೇಬಲ್ ಗುದ್ದಿ ಆಗ್ರಹಿಸುತ್ತಿದ್ದರು ಎಂದು ರವಿ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಕೆಂಪಣ್ಣ ಆಯೋಗದ ವರದಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡರು. ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರನಂತೆ ಮಾತಾಡುತ್ತಾರೆಯೇ ಹೊರತು ಸತ್ಯವಂತರಲ್ಲ, ಅವರು ಪ್ರಾಮಾಣಿಕರೇ ಆಗಿದ್ದರೆ ಹಲವಾರು ಅಕ್ರಮಗಳನ್ನು ಪಟ್ಟಿ ಮಾಡಿರುವ ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದರು ಎಂದು ರವಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅರ್ಕಾವತಿ ಡಿನೋಟಿಫಿಕೇಷನ್ ಕೇಸ್: ಕೆಂಪಣ್ಣ ಆಯೋಗದ ವರದಿ ಬಹಿರಂಗಪಡಿಸುವಂತೆ ಸಿಎಂಗೆ ಸಿಟಿ ರವಿ ಪತ್ರ

Follow us
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ
ತಲಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಅರ್ಚಕರ ತಂಡದಿಂದ ಪೂಜೆ
Cauvery Tirthodbhava Live: ಕಾವೇರಿ ತೀರ್ಥೋದ್ಭವ ಲೈವ್​ ನೋಡಿ
Cauvery Tirthodbhava Live: ಕಾವೇರಿ ತೀರ್ಥೋದ್ಭವ ಲೈವ್​ ನೋಡಿ