ಕುರಿಮರಿ ಕೊಡಲು ಬಂದವರು ಸಿದ್ಧರಾಮಯ್ಯ ಮೇಲೆ ಬಿದ್ದೇ ಬಿಟ್ರು: ವಿಡಿಯೋ ನೋಡಿ
ಮಾಜಿ ಸಿಎಂ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ.
ತುಮಕೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಕ್ಷೇತ್ರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆ ಹಿನ್ನೆಲೆ ಇಂದು ಜಿಲ್ಲೆಯ ಪಾವಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದರು. ಬಳಿಕ ಪಾವಗಡದ ಚಳ್ಳಕೆರೆ ಕ್ರಾಸ್ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಯಿತು. ಈ ವೇಳೆ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 01, 2023 06:53 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

