ಕುರಿಮರಿ ಕೊಡಲು ಬಂದವರು ಸಿದ್ಧರಾಮಯ್ಯ ಮೇಲೆ ಬಿದ್ದೇ ಬಿಟ್ರು: ವಿಡಿಯೋ ನೋಡಿ
ಮಾಜಿ ಸಿಎಂ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ.
ತುಮಕೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಕ್ಷೇತ್ರ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆ ಹಿನ್ನೆಲೆ ಇಂದು ಜಿಲ್ಲೆಯ ಪಾವಗಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಪರ ಸಿದ್ದರಾಮಯ್ಯ ಮತಯಾಚನೆ ಮಾಡಿದರು. ಬಳಿಕ ಪಾವಗಡದ ಚಳ್ಳಕೆರೆ ಕ್ರಾಸ್ನಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಯಿತು. ಈ ವೇಳೆ ಸಿದ್ಧರಾಮಯ್ಯ ಇದ್ದ ವೇದಿಕೆಗೆ ಕೆಲ ಯುವಕರು ನುಗ್ಗಿದ್ದಾರೆ. ಕುರಿಮರಿ ಕೊಡುವ ವೇಳೆ ಸಿದ್ಧರಾಮಯ್ಯ ಮೇಲೆ ಬಿದ್ದು ಬಿಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 01, 2023 06:53 PM
Latest Videos

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ

ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ

ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
