ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವಂತೆ ಕಾರ್ಯಕರ್ತರನ್ನು ಆಗ್ರಹಿಸಿದ ಸಿದ್ದರಾಮಯ್ಯ
ಬರೀ ಶಿಳ್ಳೆ ಹಾಕಿ ಮತ್ತು ಚಪ್ಪಾಳೆ ತಟ್ಟುವುದರಿಂದ ನೀವು ನನಗೆ ಪ್ರೀತಿ-ಗೌರವ ನೀಡಿದಂತಾಗುವುದಿಲ್ಲ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದಾಗಲೇ ನಿಜವಾದ ಗೌರವ ತೋರಿದಂತೆ ಎಂದು ಸಿದ್ದರಾಮಯ್ಯ ಹೇಳಿದರು.
ಮೈಸೂರು: ಜೆಡಿಎಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಮುಂದುವರಿದಿದೆ. ಶುಕ್ರವಾರ ಮೈಸೂರಲ್ಲಿ ಹಲವಾರು ಜೆಡಿಎಸ್ ಕಾರ್ಯಕರ್ತರನ್ನು (workers) ಸಿದ್ದರಾಮಯ್ಯ (Siddaramaiah) ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತಾಡಿದ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಕಾಂಗ್ರೆಸ್ ನ (Congress) ಕಾರ್ಯಕರ್ತರು ಅವರನ್ನು ಗೆಲ್ಲಿಸಲು ಶ್ರಪಪಡಬೇಕು. ಬರೀ ಶಿಳ್ಳೆ ಹಾಕಿ ಮತ್ತು ಚಪ್ಪಾಳೆ ತಟ್ಟುವುದರಿಂದ ನೀವು ನನಗೆ ಪ್ರೀತಿ-ಗೌರವ ನೀಡಿದಂತಾಗುವುದಿಲ್ಲ, ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದಾಗಲೇ ನಿಜವಾದ ಗೌರವ ತೋರಿದಂತೆ ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Jan 20, 2023 05:46 PM
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
