ಚೆನ್ನಾಗಿ ಕಾಣಿಸಬೇಕು ಅಂತಾ ಸಿದ್ದರಾಮಯ್ಯ ಕಲರ್ ಬಟ್ಟೆ ತಗೊಂಡಿದ್ದಾರೆ ಎಂದ ಸಚಿವ ಕಾರಜೋಳ
ಸದನದಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಚೆನ್ನಾಗಿ ಕಾಣಿಸಬೇಕು ಅಂತಾ ಸಿದ್ದರಾಮಯ್ಯ ಕಲರ್ ಬಟ್ಟೆ ತಗೊಂಡಿದ್ದಾರೆ ಎಂದ ಸಚಿವ ಕಾರಜೋಳ

Updated on: Mar 20, 2021 | 4:44 PM

ಚೆನ್ನಾಗಿ ಕಾಣಿಸಬೇಕು ಅಂತಾ ಕಲರ್ ಬಟ್ಟೆ ತಗೊಂಡಿದ್ದಾರೆ ಎಂದ ಸಚಿವ ಕಾರಜೋಳ Siddaramaiah wants to be colourful says minister govind karjol ದಪ್ಪಗಾಗಿರೋದು, ತೆಳ್ಳಗಾಗಿರೋದು ಪ್ರಶ್ನೆ ಅಲ್ಲ, ಮುದುಕ ಆಗಿದ್ದಾರೆ, ಅದಕ್ಕೆ ಚೆನ್ನಾಗಿ ಕಾಣಿಸಬೇಕು ಅಂತಾ ಕಲರ್ ಬಟ್ಟೆ ತಗೋಳೋಕೆ ಶುರು ಮಾಡಿದ್ದಾರೆ ಎಂದ ಸಚಿವ ಗೋವಿಂದ ಕಾರಜೋಳ. ಅದು‌ ನಿಜಾನೇ, ಕಾರಜೊಳರನ್ನ ನೋಡ್ತಿದ್ದೆ,‌ ಯಾವಾಗಲೂ ಕಲರ್ ಕಲರ್ ಬಟ್ಟೆ ಹಾಕ್ಕೊಂಡು ಬರೋರು, ಅದಕ್ಕೆ ನಾನು ಯಾಕೆ ಹಾಕ್ಕೊಂಡು ಬರಬಾರದು ಅಂತಾ ತಗೊಂಡೆ ಎಂದು […]

ಚೆನ್ನಾಗಿ ಕಾಣಿಸಬೇಕು ಅಂತಾ ಕಲರ್ ಬಟ್ಟೆ ತಗೊಂಡಿದ್ದಾರೆ ಎಂದ ಸಚಿವ ಕಾರಜೋಳ Siddaramaiah wants to be colourful says minister govind karjol

ದಪ್ಪಗಾಗಿರೋದು, ತೆಳ್ಳಗಾಗಿರೋದು ಪ್ರಶ್ನೆ ಅಲ್ಲ, ಮುದುಕ ಆಗಿದ್ದಾರೆ, ಅದಕ್ಕೆ ಚೆನ್ನಾಗಿ ಕಾಣಿಸಬೇಕು ಅಂತಾ ಕಲರ್ ಬಟ್ಟೆ ತಗೋಳೋಕೆ ಶುರು ಮಾಡಿದ್ದಾರೆ ಎಂದ ಸಚಿವ ಗೋವಿಂದ ಕಾರಜೋಳ. ಅದು‌ ನಿಜಾನೇ, ಕಾರಜೊಳರನ್ನ ನೋಡ್ತಿದ್ದೆ,‌ ಯಾವಾಗಲೂ ಕಲರ್ ಕಲರ್ ಬಟ್ಟೆ ಹಾಕ್ಕೊಂಡು ಬರೋರು, ಅದಕ್ಕೆ ನಾನು ಯಾಕೆ ಹಾಕ್ಕೊಂಡು ಬರಬಾರದು ಅಂತಾ ತಗೊಂಡೆ ಎಂದು ತಿರುಗೇಟು ಕೊಟ್ಟ ಸಿದ್ದರಾಮಯ್ಯ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More