ಸಚಿವ ಜಾರ್ಜ್​ ತೋಟಕ್ಕೆ ಹೋಗಿದ್ದ ಸಿದ್ದರಾಮಯ್ಯಗೂ ತಟ್ಟಿದ ಪವರ್ ಕಟ್ ಬಿಸಿ

ನಿನ್ನೆ(ಜೂ.01) ಎಸ್ಕಾರ್ಟ್​ ಇಲ್ಲದೇ ಬೆಂಗಳೂರು ಉತ್ತರ ತಾಲೂಕಿನ ಹೆಸರುಘಟ್ಟ ಬಳಿಯ ಸಚಿವ ಕೆ.ಜೆ.ಜಾರ್ಜ್ ತೋಟದ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತೆರಳಿದ್ದರು. ನಿನ್ನೆ ಭಾರಿ ಮಳೆಯಿಂದ ರಾತ್ರಿ 10 ಗಂಟೆಯಿಂದಲೂ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಿ ಸಮಸ್ಯೆ ಉಂಟಾಗಿದೆ.

ಸಚಿವ ಜಾರ್ಜ್​ ತೋಟಕ್ಕೆ ಹೋಗಿದ್ದ ಸಿದ್ದರಾಮಯ್ಯಗೂ ತಟ್ಟಿದ ಪವರ್ ಕಟ್ ಬಿಸಿ
|

Updated on:Jun 02, 2024 | 7:52 PM

ಬೆಂಗಳೂರು, ಜೂ.02: ನಿನ್ನೆ(ಜೂ.01) ಎಸ್ಕಾರ್ಟ್​ ಇಲ್ಲದೇ ಬೆಂಗಳೂರು ಉತ್ತರ ತಾಲೂಕಿನ ಹೆಸರುಘಟ್ಟ ಬಳಿಯ ಸಚಿವ ಕೆ.ಜೆ.ಜಾರ್ಜ್ ತೋಟದ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತೆರಳಿದ್ದರು. ನಿನ್ನೆಯಿಂದ ಜಾರ್ಜ್ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದ ಸಿಎಂ, ಇಂದು(ಜೂ.02) ಎಸ್ಕಾರ್ಟ್ ಮೂಲಕ ಬೆಂಗಳೂರಿಗೆ ಮರಳಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಾರ್ಜ್​ಗೂ ಪವರ್ ಕಟ್(Power Cut) ಬಿಸಿ ತಟ್ಟಿದೆ. ನಿನ್ನೆ ಭಾರಿ ಮಳೆಯಿಂದ ರಾತ್ರಿ 10 ಗಂಟೆಯಿಂದಲೂ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಿ ಸಮಸ್ಯೆ ಉಂಟಾಗಿದೆ. ಬಳಿಕ ಜನರೇಟರ್ ಬಳಸಿ ಇಂಧನ ಸಚಿವರ ತೋಟದ ಮನೆಗೆ ವಿದ್ಯುತ್ ಪೂರೈಕೆ ಮಾಡಲಾಗಿದೆ. ಇನ್ನು ಬೆಸ್ಕಾಂ ಸಿಬ್ಬಂದಿ ಬೆಳಗ್ಗೆ 11 ಗಂಟೆಗೆ ವಿದ್ಯುತ್ ಲೈನ್ ಸರಿಪಡಿಸಿ ಇಂಧನ ಸಚಿವರ ತೋಟದ ಮನೆಗೆ ವಿದ್ಯುತ್ ಪೂರೈಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:50 pm, Sun, 2 June 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ