AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲಎಂದು ಸುಧಾಕರ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 29, 2023 | 10:22 AM

Share

ಚಿಕ್ಕಬಳ್ಳಾಪುರ: ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ಧುರೀಣ ಡಾ ಕೆ ಸುಧಾಕರ್ (Dr K Sudhakar), ಕಾಂಗ್ರೆಸ್ ಸರ್ಕಾರ ಮೆಡಿಕಲ್ ಕಾಲೇಜುಗಳ ಯಾವುದೇ ಕ್ರಮ ಜರುಗಿಸುವ ಮೊದಲು ಎರಡು ಬಾರಿ ಯೋಚಿಸಲಿ, ಸರ್ಕಾರಕ್ಕೆ ತಕರಾರುಗಳಿದ್ದರೆ ತನ್ನ ವಿರುದ್ಧ ತನಿಖೆ ಮಾಡಿಸಲಿ, ಅದರೆ ಮೆಡಿಕಲ್ ಕಾಲೇಜುಗಳ ಮೇಲೆ ದ್ವೇಷ ಸಾಧಿಸಲು ಮುಂದಾದರೆ ಮೆಡಿಕೋಗಳ ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದರು. ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಸವರಾಜ ಬೊಮ್ಮಾಯಿ (Basavaraj Bommai) ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲ. ಸಿದ್ದರಾಮಯ್ಯನವರು (Siddaramaiah) ಶಾಶ್ವತ ಮುಖ್ಯಮಂತ್ರಿ ಅಲ್ಲ. ಹಾಗಾಗಿ ಅವರು ದ್ವೇಷದ ರಾಜಕಾರಣ ಮಾಡದೆ ರಾಜ್ಯದ ಅಭಿವೃದ್ಧಿಯತ್ತ ಗಮನ ನೀಡಲಿ ಎಂದು ಸುಧಾಕರ್ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ