AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲಎಂದು ಸುಧಾಕರ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 29, 2023 | 10:22 AM

Share

ಚಿಕ್ಕಬಳ್ಳಾಪುರ: ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ಧುರೀಣ ಡಾ ಕೆ ಸುಧಾಕರ್ (Dr K Sudhakar), ಕಾಂಗ್ರೆಸ್ ಸರ್ಕಾರ ಮೆಡಿಕಲ್ ಕಾಲೇಜುಗಳ ಯಾವುದೇ ಕ್ರಮ ಜರುಗಿಸುವ ಮೊದಲು ಎರಡು ಬಾರಿ ಯೋಚಿಸಲಿ, ಸರ್ಕಾರಕ್ಕೆ ತಕರಾರುಗಳಿದ್ದರೆ ತನ್ನ ವಿರುದ್ಧ ತನಿಖೆ ಮಾಡಿಸಲಿ, ಅದರೆ ಮೆಡಿಕಲ್ ಕಾಲೇಜುಗಳ ಮೇಲೆ ದ್ವೇಷ ಸಾಧಿಸಲು ಮುಂದಾದರೆ ಮೆಡಿಕೋಗಳ ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದರು. ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಸವರಾಜ ಬೊಮ್ಮಾಯಿ (Basavaraj Bommai) ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲ. ಸಿದ್ದರಾಮಯ್ಯನವರು (Siddaramaiah) ಶಾಶ್ವತ ಮುಖ್ಯಮಂತ್ರಿ ಅಲ್ಲ. ಹಾಗಾಗಿ ಅವರು ದ್ವೇಷದ ರಾಜಕಾರಣ ಮಾಡದೆ ರಾಜ್ಯದ ಅಭಿವೃದ್ಧಿಯತ್ತ ಗಮನ ನೀಡಲಿ ಎಂದು ಸುಧಾಕರ್ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು