AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲಎಂದು ಸುಧಾಕರ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 29, 2023 | 10:22 AM

Share

ಚಿಕ್ಕಬಳ್ಳಾಪುರ: ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ಧುರೀಣ ಡಾ ಕೆ ಸುಧಾಕರ್ (Dr K Sudhakar), ಕಾಂಗ್ರೆಸ್ ಸರ್ಕಾರ ಮೆಡಿಕಲ್ ಕಾಲೇಜುಗಳ ಯಾವುದೇ ಕ್ರಮ ಜರುಗಿಸುವ ಮೊದಲು ಎರಡು ಬಾರಿ ಯೋಚಿಸಲಿ, ಸರ್ಕಾರಕ್ಕೆ ತಕರಾರುಗಳಿದ್ದರೆ ತನ್ನ ವಿರುದ್ಧ ತನಿಖೆ ಮಾಡಿಸಲಿ, ಅದರೆ ಮೆಡಿಕಲ್ ಕಾಲೇಜುಗಳ ಮೇಲೆ ದ್ವೇಷ ಸಾಧಿಸಲು ಮುಂದಾದರೆ ಮೆಡಿಕೋಗಳ ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದರು. ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಸವರಾಜ ಬೊಮ್ಮಾಯಿ (Basavaraj Bommai) ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲ. ಸಿದ್ದರಾಮಯ್ಯನವರು (Siddaramaiah) ಶಾಶ್ವತ ಮುಖ್ಯಮಂತ್ರಿ ಅಲ್ಲ. ಹಾಗಾಗಿ ಅವರು ದ್ವೇಷದ ರಾಜಕಾರಣ ಮಾಡದೆ ರಾಜ್ಯದ ಅಭಿವೃದ್ಧಿಯತ್ತ ಗಮನ ನೀಡಲಿ ಎಂದು ಸುಧಾಕರ್ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ