Karnataka Assembly Polls; ಸಿದ್ದರಾಮಯ್ಯ ಇವತ್ತು ಕೂಡ ಕ್ಷಮೆ ಕೇಳಿಲ್ಲ, ಅವರು ಲಿಂಗಾಯತರ ಕ್ಷಮೆ ಯಾಚಿಸಲೇಬೇಕು: ಪ್ರಲ್ಹಾದ್ ಜೋಶಿ

ಇದೇ ತಿಂಗಳು 29 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಳಗಾವಿಯ ಕುಡಚಿಯಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತಾಡಲಿದ್ದಾರೆ ಎಂದು ಜೋಶಿ ಹೇಳಿದರು.

Karnataka Assembly Polls; ಸಿದ್ದರಾಮಯ್ಯ ಇವತ್ತು ಕೂಡ ಕ್ಷಮೆ ಕೇಳಿಲ್ಲ, ಅವರು ಲಿಂಗಾಯತರ ಕ್ಷಮೆ ಯಾಚಿಸಲೇಬೇಕು: ಪ್ರಲ್ಹಾದ್ ಜೋಶಿ
|

Updated on: Apr 24, 2023 | 12:43 PM

ಹುಬ್ಬಳ್ಳಿ: ನಗದಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದರು. ಧಾರವಾಡ, ಗದಗ ಮತ್ತು ಹಾವೇರಿ-ಮೂರು ಜಿಲ್ಲೆಗಳಲ್ಲಿನ ಪಕ್ಷದ ಪದಾಧಿಕಾರಿ (office-bearers), ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿರುವ ಬಿಜೆಪಿ ಸದಸ್ಯರೊಂದಿಗೆ ಇಂದು ಸಭೆ ನಡೆಸಲಾಗುವುದು ಎಂದು ಜೋಶಿ ಹೇಳಿದರು. ಈ ಜಿಲ್ಲೆಗಳಲ್ಲಿ (ಮುಂಬೈ ಕರ್ನಾಟಕ ಪ್ರಾಂತ್ಯ) ಪಕ್ಷದ ಸ್ಟ್ರೈಕ್ ರೇಟ್ ಚೆನ್ನಾಗಿದೆ ಎಂದು ಅವರು ಕ್ರಿಕೆಟ್ ಭಾಷೆಯಲ್ಲಿ ಹೇಳಿದರು. ಸಿದ್ದರಾಮಯ್ಯ (Siddaramaiah) ಲಿಂಗಾಯತ ಸಮುದಾಯದ ಬಗ್ಗೆ ಮಾಡಿರುವ ಕಾಮೆಂಟ್ ಪ್ರಸ್ತಾಪಿಸಿ ಅವರು ಇವತ್ತು ಕೂಡ ಸಮುದಾಯದ ಕ್ಷಮೆ ಯಾಚಿಸಿಲ್ಲ, ಅವರು ಕ್ಷಮೆ ಕೇಳಲೇಬೇಕು ಅಂತ ಹೇಳಿದರು. ಇದೇ ತಿಂಗಳು 29 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬೆಳಗಾವಿಯ ಕುಡಚಿಯಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತಾಡಲಿದ್ದಾರೆ, ಅದೇ ಜಿಲ್ಲೆಯಲ್ಲಿ ಮತ್ತೊಂದು ಚುನಾವಣಾ ರ್ಯಾಲಿ ನಡೆಸುವಂತೆ ಪ್ರಧಾನಿಗೆ ಮನವಿ ಮಾಡಲಾಗುವುವದೆಂದು ಜೋಶಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ