ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.
ತುಮಕೂರು, (ಜನವರಿ 16):ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್ಪೋರ್ಟ್ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಹೆಲಿಕಾಪ್ಟರ್ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ?
Latest Videos
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಡಿಕೆಶಿ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ

