ದಾವಣೆಗೆರೆಗೆ ಆಗಮಿಸಿರುವ ಲಕ್ಷಾಂತರ ಅಭಿಮಾನಿಗಳ ಆಶಯ ಒಂದೇ; ಸಿದ್ದರಾಮಯ್ಯ ಮತ್ತೇ ಮುಖ್ಯಮಂತ್ರಿಯಾಗಬೇಕು!
ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.
ದಾವಣಗೆರೆಯಲ್ಲಿ ಸಿದ್ದರಾಮಯ್ಯನವರ (Siddaramaiah) ಅಭಿಮಾನಿಗಳ ಮಹಾಪೂರವೇ ಹರಿದು ಬಂದಿದೆ. ಸಿದ್ದರಾಮಯ್ಯ ಕೇಕ್ ಕತ್ತರಿಸಿದ ಮತ್ತು ಇತರ ಕಾರ್ಯಕ್ರಮಗಳು ನಡೆಯುವ ವೇದಿಕೆಯಿಂದ ಸುಮಾರು 10 ಕಿಮೀ ದೂರದಲ್ಲಿ ವಾಹನಗಳಿಗೆ ಪಾರ್ಕಿಂಗ್ (parking) ವ್ಯವಸ್ಥೆ ಮಾಡಿರುವುದರಿಂದ ಬೆಳಗಿನ ಸಮಯದಲ್ಲಿ ಅಭಿಮಾನಿಗಳು ನಡೆದು ಹೋಗುತ್ತಿರುವ ದೃಶ್ಯ ಕಂಡು ಬಂತು. ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.
Latest Videos

ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್ಟಿಎಸ್

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
