AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣೆಗೆರೆಗೆ ಆಗಮಿಸಿರುವ ಲಕ್ಷಾಂತರ ಅಭಿಮಾನಿಗಳ ಆಶಯ ಒಂದೇ; ಸಿದ್ದರಾಮಯ್ಯ ಮತ್ತೇ ಮುಖ್ಯಮಂತ್ರಿಯಾಗಬೇಕು!

ದಾವಣೆಗೆರೆಗೆ ಆಗಮಿಸಿರುವ ಲಕ್ಷಾಂತರ ಅಭಿಮಾನಿಗಳ ಆಶಯ ಒಂದೇ; ಸಿದ್ದರಾಮಯ್ಯ ಮತ್ತೇ ಮುಖ್ಯಮಂತ್ರಿಯಾಗಬೇಕು!

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 03, 2022 | 1:23 PM

ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.

ದಾವಣಗೆರೆಯಲ್ಲಿ ಸಿದ್ದರಾಮಯ್ಯನವರ (Siddaramaiah) ಅಭಿಮಾನಿಗಳ ಮಹಾಪೂರವೇ ಹರಿದು ಬಂದಿದೆ. ಸಿದ್ದರಾಮಯ್ಯ ಕೇಕ್ ಕತ್ತರಿಸಿದ ಮತ್ತು ಇತರ ಕಾರ್ಯಕ್ರಮಗಳು ನಡೆಯುವ ವೇದಿಕೆಯಿಂದ ಸುಮಾರು 10 ಕಿಮೀ ದೂರದಲ್ಲಿ ವಾಹನಗಳಿಗೆ ಪಾರ್ಕಿಂಗ್ (parking) ವ್ಯವಸ್ಥೆ ಮಾಡಿರುವುದರಿಂದ ಬೆಳಗಿನ ಸಮಯದಲ್ಲಿ ಅಭಿಮಾನಿಗಳು ನಡೆದು ಹೋಗುತ್ತಿರುವ ದೃಶ್ಯ ಕಂಡು ಬಂತು. ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.