ದಾವಣೆಗೆರೆಗೆ ಆಗಮಿಸಿರುವ ಲಕ್ಷಾಂತರ ಅಭಿಮಾನಿಗಳ ಆಶಯ ಒಂದೇ; ಸಿದ್ದರಾಮಯ್ಯ ಮತ್ತೇ ಮುಖ್ಯಮಂತ್ರಿಯಾಗಬೇಕು!
ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.
ದಾವಣಗೆರೆಯಲ್ಲಿ ಸಿದ್ದರಾಮಯ್ಯನವರ (Siddaramaiah) ಅಭಿಮಾನಿಗಳ ಮಹಾಪೂರವೇ ಹರಿದು ಬಂದಿದೆ. ಸಿದ್ದರಾಮಯ್ಯ ಕೇಕ್ ಕತ್ತರಿಸಿದ ಮತ್ತು ಇತರ ಕಾರ್ಯಕ್ರಮಗಳು ನಡೆಯುವ ವೇದಿಕೆಯಿಂದ ಸುಮಾರು 10 ಕಿಮೀ ದೂರದಲ್ಲಿ ವಾಹನಗಳಿಗೆ ಪಾರ್ಕಿಂಗ್ (parking) ವ್ಯವಸ್ಥೆ ಮಾಡಿರುವುದರಿಂದ ಬೆಳಗಿನ ಸಮಯದಲ್ಲಿ ಅಭಿಮಾನಿಗಳು ನಡೆದು ಹೋಗುತ್ತಿರುವ ದೃಶ್ಯ ಕಂಡು ಬಂತು. ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.
Follow Us
Latest Videos
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು

