ದಾವಣೆಗೆರೆಗೆ ಆಗಮಿಸಿರುವ ಲಕ್ಷಾಂತರ ಅಭಿಮಾನಿಗಳ ಆಶಯ ಒಂದೇ; ಸಿದ್ದರಾಮಯ್ಯ ಮತ್ತೇ ಮುಖ್ಯಮಂತ್ರಿಯಾಗಬೇಕು!
ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.
ದಾವಣಗೆರೆಯಲ್ಲಿ ಸಿದ್ದರಾಮಯ್ಯನವರ (Siddaramaiah) ಅಭಿಮಾನಿಗಳ ಮಹಾಪೂರವೇ ಹರಿದು ಬಂದಿದೆ. ಸಿದ್ದರಾಮಯ್ಯ ಕೇಕ್ ಕತ್ತರಿಸಿದ ಮತ್ತು ಇತರ ಕಾರ್ಯಕ್ರಮಗಳು ನಡೆಯುವ ವೇದಿಕೆಯಿಂದ ಸುಮಾರು 10 ಕಿಮೀ ದೂರದಲ್ಲಿ ವಾಹನಗಳಿಗೆ ಪಾರ್ಕಿಂಗ್ (parking) ವ್ಯವಸ್ಥೆ ಮಾಡಿರುವುದರಿಂದ ಬೆಳಗಿನ ಸಮಯದಲ್ಲಿ ಅಭಿಮಾನಿಗಳು ನಡೆದು ಹೋಗುತ್ತಿರುವ ದೃಶ್ಯ ಕಂಡು ಬಂತು. ರಾಜ್ಯದ ಎಲ್ಲಾ ಮೂಲೆಗಳಿಂದ ಜನ ಆಗಮಿಸಿದ್ದಾರೆ, ಅವರೆಲ್ಲರ ಆಗ್ರಹ ಒಂದೇ-ಸಿದ್ದಾರಾಮಯ್ಯ ಪುನಃ ರಾಜ್ಯದ ಮುಖ್ಯಮಂತ್ರಿಯಾಗಬೇಕು.
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

