ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ ತೋರಿಸಿದ ಪೊಲೀಸ್ರು

Edited By:

Updated on: Jan 27, 2026 | 8:01 PM

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು...ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್​​ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ರಾಜೀವ್ ಗೌಡನ ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ಜೈಲಿಗೆ ಕರೆದೊಯ್ದರು.

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಜೆಎಂಎಫ್​ಸಿ ಕೋರ್ಟ್​ ಆದೇಶ ಹೊರಡಿಸಿದೆ. ಇನ್ನು ಆರೋಪಿ ರಾಜೀವ್ ಗೌಡನನ್ನು ಕೋರ್ಟ್ ನಿಂದ ಜೈಲಿಗೆ ಕರೆದೊಯ್ಯುವ ಸಂದರ್ಭದಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಹೌದು…ರಾಜೀವ್ ಗೌಡನನ್ನ ಜೈಲಿಗೆ ಕರೆದೊಯ್ಯುತ್ತಿದ್ದ ವಾಹನವನ್ನು ಕೋರ್ಟ್​​ ಬಳಿ ಅಡ್ಡಹಾಕಿ ಜೈಕಾರಕ್ಕೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ರಾಜೀವ್ ಗೌಡನ ಲಾಠಿ ರುಚಿ ತೋರಿಸಿ ಗುಂಪು ಚದುರಿಸಿದರು. ಬಳಿಕ ಜೈಲಿಗೆ ಕರೆದೊಯ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More