Sigandur Bridge: ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಕರ್ನಾಟಕದ ಅತೀ ದೊಡ್ಡ ಕೇಬಲ್ ಸೇತುವೆಯಾಗಿರುವ ಶರಾವತಿ ಹಿನ್ನೀರಿನ ಸಿಗಂದೂರು ಸೇತುವೆಯು ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇತುವೆ ಉದ್ಘಾಟಿಸುತ್ತಿದ್ದು, ಶರಾವತಿ ಮಡಿಲ ಮಕ್ಕಳ 6 ದಶಕಗಳ ಕನಸು ನನಸಾಗುತ್ತಿದೆ. ಲೋಕಾರ್ಪಣೆಗಾಗಿ ಸಿಂಗಾರಗೊಂಡು ನಿಂತಿರುವ ಸಿಗಂದೂರು ಸೇತುವೆಯ ವಿಡಿಯೋ ಇಲ್ಲಿದೆ.
ಶಿವಮೊಗ್ಗ, ಜುಲೈ 14: ಶಿವಮೊಗ್ಗ ಜನರ ಬಹು ವರ್ಷಗಳ ಕನಸಾಗಿರುವ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಯನ್ನು ಇಂದು ಲೋಕಾರ್ಪಣೆಗೊಳಿಸುತ್ತಿದ್ದು, ಹೀಗಾಗಿ ಸೇತುವೆಯನ್ನು ಅಲಂಕೃತಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಇದಾಗಿದ್ದು, ದೇಶದ ಅತಿದೊಡ್ಡ ಕೇಬಲ್ ಆಧಾರಿತ ಬ್ರಿಡ್ಜ್ಗಳಲ್ಲಿ ಒಂದಾಗಿದೆ. ಸೇತುವೆಯ ವಿಡಿಯೋ ನೋಟ ಇಲ್ಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

