AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿ ನಡುವೆ ಸಿಕ್ಕಿ ಬಿದ್ದಿರುವ ಸಿಗಂದೂರು ಲಾಂಚ್, ಪ್ರಯಾಣಿಕರು ಅತಂತ್ರ

[lazy-load-videos-and-sticky-control id=”OyoGr286naU”] ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನೀರು ನಡುವೆ ಸಿಕ್ಕಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.  

ನದಿ ನಡುವೆ ಸಿಕ್ಕಿ ಬಿದ್ದಿರುವ ಸಿಗಂದೂರು ಲಾಂಚ್, ಪ್ರಯಾಣಿಕರು ಅತಂತ್ರ
ಸಾಧು ಶ್ರೀನಾಥ್​
|

Updated on:Aug 06, 2020 | 4:41 PM

Share

[lazy-load-videos-and-sticky-control id=”OyoGr286naU”]

ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನೀರು ನಡುವೆ ಸಿಕ್ಕಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.

Published On - 11:40 am, Thu, 6 August 20

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ