ನದಿ ನಡುವೆ ಸಿಕ್ಕಿ ಬಿದ್ದಿರುವ ಸಿಗಂದೂರು ಲಾಂಚ್, ಪ್ರಯಾಣಿಕರು ಅತಂತ್ರ

[lazy-load-videos-and-sticky-control id=”OyoGr286naU”] ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನೀರು ನಡುವೆ ಸಿಕ್ಕಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.  

ನದಿ ನಡುವೆ ಸಿಕ್ಕಿ ಬಿದ್ದಿರುವ ಸಿಗಂದೂರು ಲಾಂಚ್, ಪ್ರಯಾಣಿಕರು ಅತಂತ್ರ

Updated on: Aug 06, 2020 | 4:41 PM

[lazy-load-videos-and-sticky-control id=”OyoGr286naU”]

ಹಸಿರುಮಕ್ಕಿ ಲಾಂಚ್ ಶರಾವತಿ ನದಿ ನೀರು ನಡುವೆ ಸಿಕ್ಕಿ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಶರಾವತಿ ನದಿಯಲ್ಲಿ ಈ ಘಟನೆ ನಡೆದಿದೆ. ಲಾಂಚ್ ನಲ್ಲಿರುವ ಪ್ರಯಾಣಿಕರು ಅತಂತ್ರಗೊಂಡಿದ್ದು, ಮೊಬೈಲ್ ಸಂಪರ್ಕಕ್ಕೆ ಸಿಗದೇ ಲಾಂಚ್ ನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಕ್ರೈನ್ ಮೂಲಕ ಲಾಂಚ್ ದಡಕ್ಕೆ ತರುವ ಪ್ರಯತ್ನಗಳು ನಡೆದಿವೆ.

 

Published On - 11:40 am, Thu, 6 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us