ದಮ್ಮನಕಟ್ಟೆ ಸಫಾರಿಯಲ್ಲಿ ಹುಲಿಗಳ ದರ್ಶನ.. ಪ್ರವಾಸಿಗರು ಫುಲ್ ಖುಷ್: ವಿಡಿಯೋ ನೋಡಿ

ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರು ಸಫಾರಿ ಹೋದ ವೇಳೆ ಹುಲಿಗಳ ದರ್ಶನವಾಗಿದೆ. ಹುಲಿ ಮತ್ತು ಮರಿ ಸೇರಿ ಒಟ್ಟು 9 ಹುಲಿಗಳ ದರ್ಶನ.ವಾಗಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.

|

Updated on: Jun 09, 2023 | 8:17 AM

ಪ್ರಾಣಿ ಪ್ರಿಯರಿಗೆ ಸಫಾರಿಗೆ ಹೋಗೋದು ಅಂದ್ರೆ ಅಚ್ಚುಮೆಚ್ಚು ಸಫಾರಿಗೆ ಹೋಗೋದು ಇತ್ತೀಚಿನ ದಿನದಲ್ಲಿ ಸರ್ವೇ ಸಾಮಾನ್ಯ. ಅದೃಷ್ಟ ಇದ್ರೆ ಪ್ರಾಣಿಗಳು ಕಣ್ಣಿಗೆ ಬೀಳ್ತವೆ. ಅದ್ರಲ್ಲೂ ಒಂದೇ ಒಂದು ಹುಲಿ ಕಣ್ಣಿಗೆ ಕಾಣಿಸಿದ್ರೆ ಸಾಕಪ್ಪಾ ಅನ್ನೋ ಪ್ರಾಣಿ ಪ್ರಿಯರು ಸಾಕಷ್ಟಿದ್ದಾರೆ. ಅದೆಷ್ಟೋ ಜನರಿಗೆ ಪ್ರಾಣಿಗಳ ದರ್ಶನ ಸಿಗೋದೇ ಇಲ್ಲ. ಒಂದು ವೇಳೆ ಪ್ರಾಣಿಗಳ ದರ್ಶನವಾದರೆ ಅವರ ಸಂತೋಷಕ್ಕೆ ಮಿತಿಯೇ ಇರೋಲ್ಲ. ಅದರಂತೆ ದಮ್ಮನಕಟ್ಟೆ ಅರಣ್ಯ ಪ್ರದೇಶದ ಸಫಾರಿ ವೇಳೆ ಹುಲಿ ಹಾಗೂ ಹುಲಿ ಮರಿಗಳ ದರ್ಶನವಾಗಿದ್ದು, ಫುಲ್ ಖುಷ್ ಆಗಿದ್ದಾರೆ. ಎಚ್.ಡಿ.ಕೋಟೆಯ ಹ್ಯಾಂಡ್ ಪೋಸ್ಟ್‌ನ ಮಹಾವೀರ್ ಜೈನ್ ಅವರ ಕ್ಯಾಮೆರಾದಲ್ಲಿ ಸೆರೆyಆಗಿದೆ. ಬಿಂದಾಸ್ ಆಗಿ ಹೆಜ್ಜೆ ಹಾಕಿದ ಹುಲಿ ಮತ್ತು ಮರಿಗಳನ್ನು ನೋಡಿ.

Follow us
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ