ಜೆಡಿಎಸ್ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: ಕುಮಾರಸ್ವಾಮಿ ಹೇಳಿದ್ದಿಷ್ಟು
ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.
ಬೆಂಗಳೂರು, (ನವೆಂಬರ್ 10): ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.
Published on: Nov 10, 2025 05:40 PM
Follow Us
Latest Videos
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ

