ಜೆಡಿಎಸ್​​ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: ಕುಮಾರಸ್ವಾಮಿ ಹೇಳಿದ್ದಿಷ್ಟು

Edited By:

Updated on: Nov 10, 2025 | 5:49 PM

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್​​ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.

ಬೆಂಗಳೂರು, (ನವೆಂಬರ್ 10): ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್​​ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.

Published on: Nov 10, 2025 05:40 PM
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More