ದೊಡ್ಡ ತಿಮಿಂಗಲ ಸರ್ಕಾರದ ಭಾಗವಾಗಿದೆ, ಅದನ್ನು ಬಂಧಿಸುವವರು ಯಾರು? ಹೆಚ್ ಡಿ ಕುಮಾರಸ್ವಾಮಿ

ದೊಡ್ಡ ತಿಮಿಂಗಲ ಸರ್ಕಾರದ ಭಾಗವಾಗಿದೆ, ಅದನ್ನು ಬಂಧಿಸುವವರು ಯಾರು? ಹೆಚ್ ಡಿ ಕುಮಾರಸ್ವಾಮಿ
|

Updated on: May 14, 2024 | 2:26 PM

ಕಾಂಗ್ರೆಸ್ ಶಾಸಕ ಪಿ ರವಿಕುಮಾರ್ ಗೌಡ ಗಣಿಗ, ಕುಮಾರಸ್ವಾಮಿಯವರನ್ನು ಹಿಟ್ ಅಂಡ್ ರನ್ ಅಂತ ಮೂದಲಿಸಿರುವುದಕ್ಕೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ, ತಾನು ಬೇರೆಯವರಂತೆ ಅಶ್ಲೀಲ ವಿಡಿಯೋಗಳನ್ನು ಬಿಡಲ್ಲ, ವರ್ಗಾವಣೆ ವಿಷಯದಲ್ಲಿ ನೊಂದ ಅಧಿಕಾರಿಗಳ ಬಗ್ಗೆ ಪೆನ್ ಡ್ರೈವ್ ಬಿಡ್ತೇನೆ, ಅದನ್ನು ರೆಡಿ ಮಾಡಲು ತಾನು ವಿದೇಶಗಳಿಗೆ ಹೋಗಿಲ್ಲ ಎಂದು ಹೇಳಿದರು.

ಬೆಂಗಳೂರು: ನಗರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಹೆಚ್ ಡಿ ರೇವಣ್ಣ (HD Revanna) ಬಂಧನ ಪ್ರಕರಣದಲ್ಲಿ ವಕೀಲರು ನಡೆಸಿದ ವಾದವಿವಾದಗಳನ್ನು ಗಮನಿಸಿದರೆ, ಕೇವಲ ದ್ವೇಷದ ರಾಜಕಾರಣ ಮತ್ತು ಹೆಚ್ ಡಿ ದೇವೇಗೌಡರ (HD Devegowda) ಹೆಸರಿಗೆ ಕಳಂಕ ಮೆತ್ತಲು ಅವರನ್ನು ಜೈಲಿಗೆ ಕಳಸಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಶಾಸಕ ಪಿ ರವಿಕುಮಾರ್ ಗೌಡ ಗಣಿಗ, ಕುಮಾರಸ್ವಾಮಿಯವರನ್ನು ಹಿಟ್ ಅಂಡ್ ರನ್ ಅಂತ ಮೂದಲಿಸಿರುವುದಕ್ಕೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ, ತಾನು ಬೇರೆಯವರಂತೆ ಅಶ್ಲೀಲ ವಿಡಿಯೋಗಳನ್ನು ಬಿಡಲ್ಲ, ವರ್ಗಾವಣೆ ವಿಷಯದಲ್ಲಿ ನೊಂದ ಅಧಿಕಾರಿಗಳ ಬಗ್ಗೆ ಪೆನ್ ಡ್ರೈವ್ ಬಿಡ್ತೇನೆ, ಅದನ್ನು ರೆಡಿ ಮಾಡಲು ತಾನು ವಿದೇಶಗಳಿಗೆ ಹೋಗಿಲ್ಲ ಎಂದು ಹೇಳಿದರು. ಪ್ರಜ್ವಲ್ ವಿಡಿಯೋಗಳ ಹಂಚಿಕೆಯಲ್ಲಿ ಹಾಸನ ಅಭ್ಯರ್ಥಿಯೇ ಶಮೀಲಾಗಿದ್ದಾರೆ, ಇವೆಲ್ಲ ಸಣ್ಣ ಸಣ್ಣ ಮೀನುಗಳು, ದೊಡ್ಡ ತಿಮಿಂಗಲವನ್ನು ಹಿಡಿದು ವಿಚಾರಣೆ ನಡೆಸಿದರೆ ಎಲ್ಲ ವಿಷಯಗಳು ಬಯಲಿಗೆ ಬರುತ್ತವೆ, ಆದರೆ ತಿಮಿಂಗಿಲ ಸರ್ಕಾರದ ಭಾಗವಾಗಿರುವುದರಿಂದ ಬಂಧಿಸುವವರು ಯಾರು? ಎಂದು ಕುಮಾರಸ್ವಾಮಿ ಹೇಳಿದರು. ದೇವರಾಜೇಗೌಡ ದೊಡ್ಡ ತಿಮಿಂಗಲದ ಜೊತೆ ನಡೆಸಿದ ಮಾತುಕತೆಯ ಆಡಿಯೋ ಬಿಡುಗಡೆ ಮಾಡಿದ್ದಕ್ಕೆ ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪೆನ್ ಡ್ರೈವ್ ಪಬ್ಲಿಕ್ ಆಗುವ ಮೊದಲು ದೇವರಾಜೇಗೌಡ ಕುಮಾರಸ್ವಾಮಿಯನ್ನು ಭೇಟಿಯಾಗಿದ್ದು ಯಾಕೆ ಚರ್ಚೆಯಾಗುತ್ತಿಲ್ಲ? ಚಲುವರಾಯಸ್ವಾಮಿ

Follow us
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ