ಹುಲಿ ಉಗರು ಪ್ರಕರಣ: ಪಕ್ಕಾ ಸಸ್ಯಾಹಾರಿಯಾಗಿರುವ ನನ್ನ ಮನೆಯಲ್ಲಿ ಹುಲಿಯುಗುರು ಹೇಗೆ ಬಂದೀತು? ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯದಲ್ಲಿ ಅನೇಕ ಜನ ವನ್ಯಜೀವಿ ಉತ್ಪನ್ನಗಳಾದ ಜಿಂಕೆ ಕೊಂಬು, ಹುಲಿಯುಗುರು ಮೊದಲಾದವುಗಳನ್ನು ಮನೆಯಲ್ಲಿ ಇಟ್ಟುಕೊಂಡಿರಬಹುದು, ಸರ್ಕಾರ ಮತ್ತು ಅರಣ್ಯ ಇಲಾಖೆ ಅವುಗಳನ್ನು ಜಪ್ತು ಮಾಡಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಒಳಿತು ಎಂದರು.

ಹುಲಿ ಉಗರು ಪ್ರಕರಣ: ಪಕ್ಕಾ ಸಸ್ಯಾಹಾರಿಯಾಗಿರುವ ನನ್ನ ಮನೆಯಲ್ಲಿ ಹುಲಿಯುಗುರು ಹೇಗೆ ಬಂದೀತು? ಲಕ್ಷ್ಮಿ ಹೆಬ್ಬಾಳ್ಕರ್
|

Updated on: Oct 27, 2023 | 12:36 PM

ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಾವೊಬ್ಬ ಪಕ್ಕಾ ಸಸ್ಯಾಹಾರಿ (vegetarian) ಆಗಿರೊದ್ರಿಂದ ತಮ್ಮ ಮನೆಯಲ್ಲಿ ವನ್ಯಜೀವಿ ಉತ್ಪನ್ನಗಳು ಬರೋದು ಸಾಧ್ಯವೇ ಇಲ್ಲ ಎಂದು ಹೇಳಿದರು. ತಮ್ಮ ಮಗ ಮೃಣಾಲ್ ಹೆಬ್ಬಾಳ್ಕರ್ (Mrinal Hebbalkar) ಧರಿಸಿದ್ದು ಹುಲಿ ಉಗುರಿನಂತೆ ಕಾಣುವ ಪ್ಲಾಸ್ಟಿಕ್ ಪೆಂಡೆಂಟ್, ಯಾರೋ ಅವನಿಗೆ ಉಡುಗೊರೆ ರೂಪದಲ್ಲಿ ನೀಡಿದ್ದು ಅಂತ ಹೇಳಿದ ಅವರು ಇವತ್ತಿನ ಕಾಲದಲ್ಲಿ ಅಸಲಿ ಹುಲಿಯುಗುರು ಸಿಗೋದು ಸಾಧ್ಯವೇ ಎಂದು ಪ್ರಶ್ನಿಸಿದರು. ಮೃಣಾಲ್ ಧರಿಸಿದ್ದ ಪೆಂಡೆಂಟನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪೊರೆನ್ಸಿಕ್ ಲ್ಯಾಬ್ ಗೆ ಕಳಿಸಿ ತಪಾಸಣೆ ಮಾಡಿಸುತ್ತಾರೆ ಎಂದು ಸಚಿವರು ಹೇಳಿದರು. ಕಾನೂನು ಎಲ್ಲರಿಗೂ ಒಂದೇ; ಅದು ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬೇರೆಯಾಗುವುದು ಸಾಧ್ಯವಿಲ್ಲ ಎಂದು ಹೇಳಿದ ಸಚಿವೆ, ರಾಜ್ಯದಲ್ಲಿ ಅನೇಕ ಜನ ವನ್ಯಜೀವಿ ಉತ್ಪನ್ನಗಳಾದ ಜಿಂಕೆ ಕೊಂಬು, ಹುಲಿಯುಗುರು ಮೊದಲಾದವುಗಳನ್ನು ಮನೆಯಲ್ಲಿ ಇಟ್ಟುಕೊಂಡಿರಬಹುದು, ಸರ್ಕಾರ ಮತ್ತು ಅರಣ್ಯ ಇಲಾಖೆ ಅವುಗಳನ್ನು ಜಪ್ತು ಮಾಡಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಒಳಿತು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಕೆಅರ್​ಎಸ್ ಗೆ ಹೆಚ್ಚಿದ ಒಳಹರಿವು, ಮಳೆಗಾಲದ ಆರಂಭದಲ್ಲೇ 100 ಅಡಿ ನೀರು!
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ