Daily Devotional: ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?

Updated on: May 10, 2025 | 7:23 AM

ಸನಾತನ ಧರ್ಮದಲ್ಲಿ ಸಿಂಧೂರದ ವಿಶೇಷ ಮಹತ್ವವನ್ನು ಈ ಲೇಖನ ವಿವರಿಸುತ್ತದೆ. ವಿವಾಹಿತ ಮಹಿಳೆಯರ ಸೌಭಾಗ್ಯದ ಸಂಕೇತವಾಗಿರುವ ಸಿಂಧೂರದ ಬಗ್ಗೆ ಡಾ. ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ. ಇದಲ್ಲದೇ, "ಆಪರೇಷನ್ ಸಿಂದೂರ್" ಎಂಬ ಸೇನಾ ಕಾರ್ಯಾಚರಣೆಯ ಹೆಸರಿನ ಹಿಂದಿನ ಸಂಬಂಧವನ್ನೂ ಚರ್ಚಿಸಲಾಗಿದೆ.

ಸನಾತನ ಧರ್ಮದಲ್ಲಿ ಸಿಂಧೂರಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಧರ್ಮದಲ್ಲಿ ಸಿಂಧೂರವನ್ನು ವಿವಾಹಿತ ಮಹಿಳೆಯರ ಸೌಭಾಗ್ಯವೆಂದು ಕರೆಯಲಾಗುತ್ತದೆ. ಏಪ್ರಿಲ್​ 22ರಂದು ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 26  ಭಾರತೀಯರು ಸಾವನ್ನಪ್ಪಿದ್ದರು. ಆ ಕೃತ್ಯಕ್ಕೆ ಪ್ರಾರಂಭಿಕ ಉತ್ತರ ಎಂಬಂತೆ ಆಪರೇಷನ್ ಸಿಂದೂರ್ ಹೆಸರಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಖ್ಯಾತ ಜ್ಯೋತಿಷಿಗಳಾದ ಡಾ ಬಸವರಾಜ ಗುರೂಜಿಯವರು ಸಿಂಧೂರದ ಹಿಂದಿನ ರಹಸ್ಯ ಹಾಗೂ ಇದರ ಮಹತ್ವದ ವಿವರವಾಗಿ ಈ ವಿಡಿಯೋದಲ್ಲಿ ವಿವರಿಸಿದ್ದಾರೆ.

Follow Us
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More