ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ

ಬಿಗ್ ಬಾಸ್ ಮನೆಯಲ್ಲಿ ಧನರಾಜ್​ಗೆ ಹಾಡಿನ ಮೂಲಕ ಬುದ್ಧಿ ಹೇಳಿದ ಹನುಮಂತ
|

Updated on: Oct 28, 2024 | 7:22 PM

ಸಿಂಗರ್​ ಹನುಮಂತ ಮತ್ತು ಧನರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಸ್ನೇಹಿತರಾಗಿದ್ದಾರೆ. ಸಾಧ್ಯವಾದಷ್ಟು ಸಮಯ ಅವರು ಒಟ್ಟಿಗೆ ಕಾಲ ಕಳೆಯುತ್ತಾರೆ. ದೊಡ್ಮನೆಯ ಆಟದ ಬಗ್ಗೆ ಧನರಾಜ್ ಸ್ವಲ್ಪ ತಲೆ ಕೆಡಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಹನುಮಂತ ಅವರು ಹಾಡಿನ ಮೂಲಕವೇ ಬುದ್ಧಿ ಹೇಳಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ..

ಸಿಂಗರ್ ಆಗಿದ್ದರೂ ಕೂಡ ಬಿಗ್ ಬಾಸ್​ ಮನೆಯಲ್ಲಿ ಹನುಮಂತ ಹೆಚ್ಚಾಗಿ ಹಾಡುತ್ತಿಲ್ಲ ಎಂಬುದು ಕೆಲವರ ಆರೋಪ ಆಗಿತ್ತು. ಅದಕ್ಕಾಗಿ ಹನುಮಂತ ಈಗ ಹಾಡಿನ ಮೂಲಕವೇ ಧನರಾಜ್​ ಜೊತೆ ಮಾತನಾಡಿದಂತಿದೆ. ಬಿಗ್ ಬಾಸ್​ ಮನೆಯಲ್ಲಿ ಹೇಗೆ ಇರಬೇಕು? ಯಾವ ರೀತಿ ಆಟ ಆಡಬೇಕು ಎಂಬುದನ್ನು ಹಾಡಿನ ಮೂಲಕ ಧನರಾಜ್​ಗೆ ಹನುಮಂತ್ ತಿಳಿಸಿದ್ದಾರೆ. ಈ ಸಂಚಿಕೆಯು ಅಕ್ಟೋಬರ್​ 28ರಂದು ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಗ್ಯಾರಂಟಿ ಯೋಜನೆ ಫಲಾನುಭವಿಗಳ ವಿವರ ಸ್ಟೋರ್ ಮಾಡಿಕೊಂಡಿರುವ ಈಶ್ವರ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಯಡಿಯೂರಪ್ಪ ಸಿಎಂ ಆಗಿದ್ದಾಗ ವಕ್ಫ್ ಬೋರ್ಡ್​​ಗೆ ₹ 1000 ಕೋಟಿ: ಯತ್ನಾಳ್
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ಕಾಂಗ್ರೆಸ್ ಕುತಂತ್ರದಿಂದ ನಿಖಿಲ್ ಎರಡು ಬಾರಿ ಸೋಲಬೇಕಾಯಿತು: ಕುಮಾರಸ್ವಾಮಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ವಿಶೇಷಚೇತನ ಮಹಿಳೆ ಕಂಡು ಮಾತನಾಡಿಸಿದ ಮೋದಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣದ ಹುಣಸನಹಳ್ಳಿಯಲ್ಲಿ ಮತಯಾಚನೆ ಮಾಡಿದ ನಿಖಿಲ್ ಕುಮಾರಸ್ವಾಮಿ
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ಅಕ್ರಮದ ದಾಖಲೆ ಬಿಡುಗಡೆ ಮಾಡಿ ಎಂದಿದ್ದಕ್ಕೆ ಸುರೇಶ್ ಹಾರಿಕೆ ಉತ್ತರ ನೀಡಿದರು
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ನನ್ನನ್ನು ಕೆಣಕುವ ಹೇಳಿಕೆಗಳನ್ನು ಕಾಂಗ್ರೆಸ್ ನೀಡುತ್ತಿದೆ: ಕುಮಾರಸ್ವಾಮಿ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಸೂಕ್ತ ಪರಿಹಾರ ನೀಡದಿದ್ದರೆ ವಿಧಾನಸೌಧದ ಮುಂದೆ ಧರಣಿ, ರೈತನ ಎಚ್ಚರಿಕೆ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ
ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್​ಡಿಎ ಗೆಲ್ಲಲಿದೆ: ಪ್ರತಾಪ್ ಸಿಂಹ