AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂತರ ಸುರಿದ ಮಳೆಗೆ ತುಂಡಾಯ್ತು ಸೇತುವೆ.. Photos

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ವರ್ಷಧಾರೆಯ ಅಬ್ಬರಕ್ಕೆ ಜಿಲ್ಲೆಯಲ್ಲಿ ಜನ ಸಂಕಷ್ಟ ಎದುರಿಸುವಂತಾಗಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ನರ್ತನ ಜನರಿಗೆ ಸವಾಲಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆಯ ಹೊಡೆತಕ್ಕೆ ಸೇತುವೆ ತುಂಡಾಗಿದೆ. ಹಳ್ಳದ ನೀರಿನ ರಭಸಕ್ಕೆ ಹೊಸೂರು ಗ್ರಾಮದ ಬಳಿ ಹಳ್ಳಕ್ಕೆ ನಿರ್ಮಿಸಿರುವ ಸೇತುವೆ ಮೇಲಿನ ಸ್ಲ್ಯಾಬ್‌ಗೆ ಹಾನಿಯಾಗಿದೆ. ಸದ್ಯ ಮಳೆ ನಿಂತಿದ್ದು, ಸಿರವಾರ-ಹೊಸೂರು ನಡುವೆ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ. ಅನಿವಾರ್ಯತೆಯಿಂದಾಗಿ ಕುಸಿದು ಬಿದ್ದಿರುವ ಸ್ಲ್ಯಾಬ್‌ ಮೇಲೆಯೇ ವಾಹನ ಸವಾರರು ಸಂಚರಿಸ್ತಿದ್ದಾರೆ.  

ನಿರಂತರ ಸುರಿದ ಮಳೆಗೆ ತುಂಡಾಯ್ತು ಸೇತುವೆ.. Photos
ಆಯೇಷಾ ಬಾನು
| Edited By: |

Updated on:Sep 29, 2020 | 12:49 PM

Share

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ವರ್ಷಧಾರೆಯ ಅಬ್ಬರಕ್ಕೆ ಜಿಲ್ಲೆಯಲ್ಲಿ ಜನ ಸಂಕಷ್ಟ ಎದುರಿಸುವಂತಾಗಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ನರ್ತನ ಜನರಿಗೆ ಸವಾಲಾಗಿದೆ.

ಜಿಲ್ಲೆಯಲ್ಲಿ ಭಾರಿ ಮಳೆಯ ಹೊಡೆತಕ್ಕೆ ಸೇತುವೆ ತುಂಡಾಗಿದೆ. ಹಳ್ಳದ ನೀರಿನ ರಭಸಕ್ಕೆ ಹೊಸೂರು ಗ್ರಾಮದ ಬಳಿ ಹಳ್ಳಕ್ಕೆ ನಿರ್ಮಿಸಿರುವ ಸೇತುವೆ ಮೇಲಿನ ಸ್ಲ್ಯಾಬ್‌ಗೆ ಹಾನಿಯಾಗಿದೆ. ಸದ್ಯ ಮಳೆ ನಿಂತಿದ್ದು, ಸಿರವಾರ-ಹೊಸೂರು ನಡುವೆ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ. ಅನಿವಾರ್ಯತೆಯಿಂದಾಗಿ ಕುಸಿದು ಬಿದ್ದಿರುವ ಸ್ಲ್ಯಾಬ್‌ ಮೇಲೆಯೇ ವಾಹನ ಸವಾರರು ಸಂಚರಿಸ್ತಿದ್ದಾರೆ.

Published On - 10:49 am, Tue, 29 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!