ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ದೇವರಾಜೇಗೌಡರ ವಿಚಾರಣೆ ಮುಕ್ತಾಯ, ಮೇ 24 ರವರೆಗೆ ನ್ಯಾಯಾಂಗ ಕಸ್ಟಡಿ

ಪೆನ್ ಡ್ರೈವ್ ಹಂಚಿಕೆ ಸಂಬಂಧಿಸಿದಂತೆ ದೇವರಾಜೇಗೌಡರ ವಿಚಾರಣೆ ಮುಗಿದಿದೆ. ಆದರೆ ಮಹಿಳೆಯೊಬ್ಬರ ಮೇಲೆ ನಡೆಸಿರುವ ಆರೋಪದಲ್ಲಿ ಅವರ ವಿಚಾರಣೆ ನಡೆಯಬೇಕಿದೆ. ಈ ಪ್ರಕರಣದಲ್ಲಿ ಅವರ ವಕೀಲರು ಜಾಮೀನಿಗಾಗಿ ಮನವಿ ಸಲ್ಲಿಸಿದ್ದು ಮೇ 22 ರಂದು ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ದೆವರಾಜೇಗೌಡರ ವಕೀಲ ಹೇಳಿದರು.

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ದೇವರಾಜೇಗೌಡರ ವಿಚಾರಣೆ ಮುಕ್ತಾಯ, ಮೇ 24 ರವರೆಗೆ ನ್ಯಾಯಾಂಗ ಕಸ್ಟಡಿ
|

Updated on: May 20, 2024 | 7:47 PM

ಹಾಸನ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿಕೆಯ (pendrive distribution) ಆರೋಪಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು (SIT sleuths) ಡಿ ದೇವರಾಜೇಗೌಡರ (D Devarajegowda) ವಿಚಾರಣೆ ಮುಗಿದಿದೆ ಅಂತ ಹೇಳಿದ ಬಳಿಕ ಹಾಸನದ ನ್ಯಾಯಾಲಯವೊಂದು ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ. ಅವರ ಪರ ವಕೀಲರು ನಗರದ ಕೋರ್ಟ್ ಆವರಣದಲ್ಲಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ್ದು, ತನ್ನ ವಿಚಾರಣೆ ಮುಗಿದಿದೆ ಎಂದು ಎಸ್ಐಟಿ ನ್ಯಾಯಲಯಕ್ಕೆ ಹೇಳಿದ್ದು ದೇವರಾಜೇಗೌಡರನ್ನು ಮೇ 24 ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಹೇಳಿದರು. ಪೆನ್ ಡ್ರೈವ್ ಹಂಚಿಕೆ ಸಂಬಂಧಿಸಿದಂತೆ ದೇವರಾಜೇಗೌಡರ ವಿಚಾರಣೆ ಮುಗಿದಿದೆ. ಆದರೆ ಮಹಿಳೆಯೊಬ್ಬರ ಮೇಲೆ ನಡೆಸಿರುವ ಆರೋಪದಲ್ಲಿ ಅವರ ವಿಚಾರಣೆ ನಡೆಯಬೇಕಿದೆ. ಈ ಪ್ರಕರಣದಲ್ಲಿ ಅವರ ವಕೀಲರು ಜಾಮೀನಿಗಾಗಿ ಮನವಿ ಸಲ್ಲಿಸಿದ್ದು ಮೇ 22 ರಂದು ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಳ್ಳಲಿದೆ ಎಂದು ದೆವರಾಜೇಗೌಡರ ವಕೀಲ ಹೇಳಿದರು. ಏತನ್ಮಧ್ಯೆ, ಜರ್ಮನಿಯಿಂದ ಲಂಡನ್ ಗೆ ಹಾರಿರುವ ಪ್ರಜ್ವಲ್ ರೇವಣ್ಣ ಭಾರತಕ್ಕೆ ಯಾವಾಗ ಮರಳಲಿದ್ದಾರೆ ಅನ್ನೋದು ಇನ್ನೂ ಖಚಿತ ಪಟ್ಟಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೆಚ್ ಡಿ ರೇವಣ್ಣ ಕುಟುಂಬದ ವಿರುದ್ಧ ದ್ವೇಷ ಸಾಧಿಸುತ್ತಿದ್ದ ದೇವರಾಜೇಗೌಡ ಈಗ್ಯಾಕೆ ಹತ್ತಿರವಾಗಿದ್ದಾರೆ? ಚಲುವರಾಯಸ್ವಾಮಿ

Follow us
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ