ಪ್ರಜ್ವಲ್ ರೇವಣ್ಣ ಲೈಂಗಿಕ ಟೇಪುಗಳನ್ನು ಹಂಚಿದ ಅರೋಪಿ ನವೀನ್ ಗೌಡ ಮತ್ತು ಚೇತನ್ ಎಸ್ಐಟಿ ಬಲೆಗೆ

ಹೈಕೋರ್ಟ್ ನಲ್ಲಿ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಮತ್ತು ಕೋರ್ಟ್ ಗೆ ಬರೋದು ಅಧಿಕಾರಿಗಳಿಗೆ ಗೊತ್ತಿತ್ತು. ಹಾಗಾಗಿ ಅವರಿಗಾಗಿ ಕಾಯುತ್ತಿದ್ದ ಅಧಿಕಾರಿಗಳು ಇಂದು ಕೋರ್ಟ್ ಅವರಣದಲ್ಲಿ ಕಂಡೊಡನೆ ವಶಕ್ಕೆ ಪಡೆದಿದ್ದಾರೆ. ಪೊಲೀಸ್ ವ್ಯಾನೊಂದರಲ್ಲಿ ಅವರನ್ನು ಎಸ್ಐಟಿ ಕಚೇರಿಗೆ ಕರೆದೊಯ್ಯುತ್ತಿರುವ ದೃಶ್ಯಗಳನ್ನು ನೋಡಬಹುದು.

ಪ್ರಜ್ವಲ್ ರೇವಣ್ಣ ಲೈಂಗಿಕ ಟೇಪುಗಳನ್ನು ಹಂಚಿದ ಅರೋಪಿ ನವೀನ್ ಗೌಡ ಮತ್ತು ಚೇತನ್ ಎಸ್ಐಟಿ ಬಲೆಗೆ
|

Updated on: May 28, 2024 | 5:49 PM

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಟೇಪುಗಳನ್ನು (Prajwal Revanna sleaze videos) ಹಂಚಿದ ಅರೋಪ ಎದುರಿಸುತ್ತಿರುವ ನವೀನ್ ಗೌಡ (Navin Gowda) ಮತ್ತು ಚೇತನ್ (Chetan) ಹೆಸರಿನ ಇಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತಮ್ಮ ಬಂಧನ ನಿಶ್ಚಿತ ಅಂತ ಅರಿತಿದ್ದ ಅವರು ನಿರೀಕ್ಷಣಾ ಜಾಮೀನು ಕೋರಿ ಉಚ್ಚ ನ್ಯಾಯಲಯಲ್ಲಿ ಅರ್ಜಿ ಸಲ್ಲಿಸಿದ್ದರು. ಅದೇ ಸಂಬಂಧ ನವೀನ್ ಮತತ್ತ ಚೇತನ್ ಇಂದು ಹೈಕೋರ್ಟ್ ಗೆ ಬಂದಾಗ ಅವರ ಮೇಲೆ ಸದಾ ನಿಗಾ ಇಟ್ಟಿದ್ದ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ಸೆಕ್ಸ್ ಟೇಪುಗಳನ್ನು ಜಿಲ್ಲೆಯಾದ್ಯಂತ ಹಂಚಿದ ಆರೋಪವನ್ನು ಐವರು ಎದುರಿಸುತ್ತಿದ್ದು ಅವರಲ್ಲಿ ನವೀನ್ ಗೌಡ ಮತ್ತು ಚೇತನ್ ಸಹ ಸೇರಿದ್ದಾರೆ. ಪೆನ್ ಡ್ರೈವ್ ಗಳು ಬೆಳಕಿಗೆ ಬಂದ ದಿನದಿಂದ ಇವರಿಬ್ಬರು ತಲೆಮರೆಸಿಕೊಂಡಿದ್ದರು. ಹೈಕೋರ್ಟ್ ನಲ್ಲಿ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಮತ್ತು ಕೋರ್ಟ್ ಗೆ ಬರೋದು ಅಧಿಕಾರಿಗಳಿಗೆ ಗೊತ್ತಿತ್ತು. ಹಾಗಾಗಿ ಅವರಿಗಾಗಿ ಕಾಯುತ್ತಿದ್ದ ಅಧಿಕಾರಿಗಳು ಇಂದು ಕೋರ್ಟ್ ಅವರಣದಲ್ಲಿ ಕಂಡೊಡನೆ ವಶಕ್ಕೆ ಪಡೆದಿದ್ದಾರೆ. ಪೊಲೀಸ್ ವ್ಯಾನೊಂದರಲ್ಲಿ ಅವರನ್ನು ಎಸ್ಐಟಿ ಕಚೇರಿಗೆ ಕರೆದೊಯ್ಯುತ್ತಿರುವ ದೃಶ್ಯಗಳನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಅನುಮಾನ ಮೂಡಿಸಿದ ಎಸ್​ಐಟಿ ನಡೆ, ಪ್ರಮುಖ ಆರೋಪಿಗಳ ಬಂಧನವೇ ಆಗಿಲ್ಲ

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!