IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

Updated on: May 24, 2026 | 2:56 PM

ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು....ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ವಿದ್ಯಾರ್ಥಿಯೋರ್ವ UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: ತಡವಾಗಿ ಪರೀಕ್ಷಾ ಕೇಂದ್ರ ತಲುಪಿದ್ದಕ್ಕೆ ಎಕ್ಸಾಂಗೆ ನಿರಾಕರಣೆ: ವಿದ್ಯಾರ್ಥಿಯ UPSC ಕನಸು ನುಂಗಿತಾ ಬೆಂಗಳೂರಿನ ರಸ್ತೆಗಳು?

Published on: May 24, 2026 02:54 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More