ಸ್ಕಂದ ಷಷ್ಠಿಯ ಈ ದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ? ಇಲ್ಲಿದೆ ವಿವರಣೆ
ಮೇಷ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲ ಇದ್ದು, ವೃಷಭ ರಾಶಿಯವರಿಗೆ ಜನ್ಮಸ್ಥಾನದಲ್ಲಿ ಶುಕ್ರ ಸಂಚಾರ ಇದೆ. ಇನ್ನುಳಿದ ರಾಶಿಗಳ ದೈನಂದಿನ ಭವಿಷ್ಯ ಹೇಗಿರಲಿದೆ? ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿವರಣೆ ನೀಡಿದ್ದಾರೆ. ಜತೆಗೆ ದೋಷಗಳಿಗೆ ಪರಿಹಾರಗಳನ್ನೂ ತಿಳಿಸಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ.
ಇಂದು ತಾರೀಕು 1-7- 2025 ಮಂಗಳವಾರ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಹುಬ್ಬ ನಕ್ಷತ್ರ ಇರುವ ದಿನ. ಈ ದಿನದ ರಾಹುಕಾಲ 3.35 ರಿಂದ 5.11 ರ ವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲ 10.46 ರಿಂದ 12.2 ರ ವರೆಗೆ ಇರಲಿದೆ. ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿಶ್ಲೇಷಿಸಿದ್ದಾರೆ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

