ದರ್ಶನ್ ಚುನಾವಣಾ ಪ್ರಚಾರ: ಮಳವಳ್ಳಿ ಭಾಗದಲ್ಲಿ ಜೋರು ಮಳೆ, ತೋಯಿಸಿಕೊಳ್ಳುತ್ತಾ ಭಾಷಣ ಕೇಳಿದ ಜನ!

ಕಳೆದ ವರ್ಷ ಕೊರತೆ ಮಳೆಯಿಂದಾಗಿ ಇಡೀ ರಾಜ್ಯದ ಜನ ಕುಗ್ಗಿಹೋಗಿದ್ದಾರೆ, ಅನೇಜ ಕಡೆ ಕುಡಿಯಲು ನೀರಿಲ್ಲ, ಹಸು ಕರುಗಳು ನೀರಿಗಾಗಿ ಹಪಹಪಿಸುವ ದೃಶ್ಯಗಳನ್ನು ನಾವು ನೋಡುತ್ತಿರುತ್ತೇವೆ. ಬೆಳೆಗಳು ಸಂಪರ್ಣ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಳೆ ಸುರಿಯಲಾರಂಭಿಸಿದರೆ ಜನಕ್ಕೆ ರೋಮಾಂಚನವಾಗದಿರುತ್ತದೆಯೇ?

ದರ್ಶನ್ ಚುನಾವಣಾ ಪ್ರಚಾರ: ಮಳವಳ್ಳಿ ಭಾಗದಲ್ಲಿ ಜೋರು ಮಳೆ, ತೋಯಿಸಿಕೊಳ್ಳುತ್ತಾ ಭಾಷಣ ಕೇಳಿದ ಜನ!
|

Updated on: Apr 18, 2024 | 7:18 PM

ಮಂಡ್ಯ: ಮಳೆ ನೀಡುವ ಸಂತಸ ಮತ್ತು ಅದು ಹೊತ್ತು ತರುವ ಸಂಭ್ರಮವೇ ಹಾಗೆ ಮಾರಾಯ್ರೇ. ಜಿಲ್ಲೆಯ ಕೃಷ್ಣಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಜನ ದಿ ಬಾಸ್ (the Boss) ಬಂದ್ರು ನಮ್ಮೂರಲ್ಲಿ ಮಳೆ ಸುರಿಯಿತು ಅಂತ ಖುಷಿಪಟ್ಟಿರಲಿಕ್ಕೂ ಸಾಕು. ಚಿತ್ರನಟ ದರ್ಶನ್ (actor Darshan) ಇವತ್ತು ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೆಗೌಡ (ಸ್ಟಾರ್ ಚಂದ್ರು) (Star Chandru) ಪರ ಭರ್ಜರಿಯಾಗಿ ಪ್ರಚಾರ ಮಾಡುತ್ತ್ತಿದ್ದಾಗ ಮಳೆ ಸುರಿಯಿತು. ಮಳೆಯಿಂದ ರಕ್ಷಣೆ ಪಡೆಯಲು ಜನ ಓಡಿ ಹೋಗಿ ಮರ ಅಥವಾ ಅಂಗಡಿ ಮುಂಗಟ್ಟುಗಳ ಆಶ್ರಯ ಪಡೆಯುವ ಪ್ರಯತ್ನ ಮಾಡಲಿಲ್ಲ. ದರ್ಶನ್ ಅವರನ್ನು ನೋಡುವ ಮತ್ತು ಅವರ ಮಾತು ಕೇಳಿಸಿಕೊಳ್ಳುವ ಜೊತೆಗೆ ಬಿರು ಬೇಸಿಗೆಯ ನಡುವೆ ಮಳೆಯಲ್ಲಿ ನೆನೆಯುವ ಉಮೇದಿ ಅವರಿಗೆ! ಕಳೆದ ವರ್ಷ ಕೊರತೆ ಮಳೆಯಿಂದಾಗಿ ಇಡೀ ರಾಜ್ಯದ ಜನ ಕುಗ್ಗಿಹೋಗಿದ್ದಾರೆ, ಅನೇಜ ಕಡೆ ಕುಡಿಯಲು ನೀರಿಲ್ಲ, ಹಸು ಕರುಗಳು ನೀರಿಗಾಗಿ ಹಪಹಪಿಸುವ ದೃಶ್ಯಗಳನ್ನು ನಾವು ನೋಡುತ್ತಿರುತ್ತೇವೆ. ಬೆಳೆಗಳು ಸಂಪರ್ಣ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಮಳೆ ಸುರಿಯಲಾರಂಭಿಸಿದರೆ ಜನಕ್ಕೆ ರೋಮಾಂಚನವಾಗದಿರುತ್ತದೆಯೇ? ಆ ಸಂತಸ ಮತ್ತು ಸಂಭ್ರಮವನ್ನು ಮಳೆಯಲ್ಲೂ ದರ್ಶನ್ ಮಾತುಗಳನ್ನು ಕೇಳಿಸಿಕೊಳ್ಳುವ ಮಂಡ್ಯ ಜನರ ಮೊಗದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ‘ಏನೇನೋ ಅಂದ್ಕೊಬೇಡಿ’; ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ದರ್ಶನ್ ಸ್ಪಷ್ಟನೆ

Follow us
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?