Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಕೇಜ್ ಘೋಷಣೆ ಮಾಡದ ಸರ್ಕಾರ, ಕಣ್ಣೀರಿಡುತ್ತಿರೋ ಕುಶಲಕರ್ಮಿಗಳು

ಸಾಧು ಶ್ರೀನಾಥ್​
|

Updated on: May 24, 2021 | 5:30 PM

ಲಾಕ್‌ಡೌನ್ ಆರಂಭವಾದ ದಿನದಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬ. ಜೀವನ ನಿರ್ವಹಣೆಗೂ ಪರದಾಡುತ್ತಿರುವ ಕುಟುಂಬದವರ. ಸರ್ಕಾರದ ನೆರವಿನ ನಿರೀಕ್ಷೆಯಲ್ಲಿರುವ ಕುಶಲಕರ್ಮಿಗಳು

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿದ ಮೈಸೂರಿನ ಕುಶಲಕರ್ಮಿಗಳು. ಕುಶಲಕರ್ಮಿಗಳಿಗೆ ಪ್ಯಾಕೇಜ್ ಘೋಷಣೆ ಮಾಡದ ಸರ್ಕಾರ. ಕಲೆ ಸಂಸ್ಕೃತಿ ಉಳಿಸುವ ಕೆಲಸ ಮಾಡುತ್ತಿರುವ ಕುಶಲಕರ್ಮಿಗಳು. ತಾವು ತಯಾರಿಸಿದ ಕಲಾ ವಸ್ತುಗಳನ್ನು ಸರ್ಕಾರದ ಮೂಲಕ ಮಾರಾಟ ಮಾಡುತ್ತಿದ್ದ ಕುಶಲಕರ್ಮಿಗಳು. ಲಾಕ್‌ಡೌನ್ ಆರಂಭವಾದ ದಿನದಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬ. ಜೀವನ ನಿರ್ವಹಣೆಗೂ ಪರದಾಡುತ್ತಿರುವ ಕುಟುಂಬದವರ. ಸರ್ಕಾರದ ನೆರವಿನ ನಿರೀಕ್ಷೆಯಲ್ಲಿರುವ ಕುಶಲಕರ್ಮಿಗಳು

(skilled artisans demand for corona package from karnataka government)

ಲಸಿಕಾ ಅಭಿಯಾನಕ್ಕೆ ತಗುಲಲಿರುವ ವೆಚ್ಚವು ಲಾಕ್​ಡೌನ್​ಗಳಿಂದ ಆಗಿರುವ ನಷ್ಟಕ್ಕಿಂತ ಕಡಿಮೆಯಿರಲಿದೆ: ವರದಿ