SL Bhyrappa’s Funeral: ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ
SL Bhyrappa Last Rites: ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್.ಎಲ್.ಭೈರಪ್ಪ ಅವರು ಶುಕ್ರವಾರದಂದು ಪಂಚಭೂತಗಳಲ್ಲಿ ಲೀನರಾದರು. ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಚಿತಾಗಾರದಲ್ಲಿ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗಿದೆ. ಈ ವೇಳೆ ಅಭಿಮಾನಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು. ವಿಡಿಯೋ ನೋಡಿ.
ಮೈಸೂರು, ಸೆಪ್ಟೆಂಬರ್ 26: ಬರವಣಿಗೆಯೇ ಬದುಕು, ಕಾದಂಬರಿ ರಚನೆಯೇ ಕಸುಬಾಗಿಸಿಕೊಂಡಿದ್ದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ (SL Bhyrappa) ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಂಸದ ಪ್ರತಾಪ್ ಸಿಂಹ, ಸಚಿವ ಕೆ.ವೆಂಕಟೇಶ್, ಅಭಿಮಾನಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 26, 2025 01:33 PM
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
