Smartphone Camera: ಸ್ಮಾರ್ಟ್​ಫೋನ್​ ಕ್ಯಾಮೆರಾದಲ್ಲಿ ಫೋಟೊ ಚೆನ್ನಾಗಿ ಬರುತ್ತಿಲ್ಲವೇ?

ಹೊಸ ಹೊಸ ಮಾದರಿಗಳು ಮತ್ತು ವಿವಿಧ ಆಫರ್, ಇಎಂಐ ಸೌಲಭ್ಯಗಳಿಂದಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಫೋನ್ ಖರೀದಿಸುತ್ತಾರೆ. ಆದರೆ, ಕೆಲವೊಮ್ಮೆ ಹೆಚ್ಚಿನ ಮೆಗಾಪಿಕ್ಸೆಲ್ ಕ್ಯಾಮೆರಾ ಇದ್ದರೂ ಫೋಟೊ ಚೆನ್ನಾಗಿ ಬರುವುದಿಲ್ಲ ಎನ್ನುವ ದೂರುಗಳು ಇದ್ದೇ ಇರುತ್ತದೆ. ಫೋನ್ ಮತ್ತು ಕ್ಯಾಮೆರಾ ಚೆನ್ನಾಗಿದ್ದರೂ, ಫೋಟೊ ಚೆನ್ನಾಗಿ ಬರುತ್ತಿಲ್ಲ ಎನ್ನುವುದು ನಿಮ್ಮ ದೂರಾಗಿದ್ದರೆ, ಅದಕ್ಕೆ ಕಾರಣವೇನು ಗೊತ್ತಾ?

Smartphone Camera: ಸ್ಮಾರ್ಟ್​ಫೋನ್​ ಕ್ಯಾಮೆರಾದಲ್ಲಿ ಫೋಟೊ ಚೆನ್ನಾಗಿ ಬರುತ್ತಿಲ್ಲವೇ?
|

Updated on: Jan 26, 2024 | 7:30 AM

ಈಗ ಯುವಜನತೆ ಸ್ಮಾರ್ಟ್​ಫೋನ್ ಖರೀದಿಸುವುದು ಅದರಲ್ಲಿನ ಕ್ಯಾಮೆರಾ ಎಷ್ಟಿದೆ? ಫೋಟೊ ಹೇಗೆ ಬರುತ್ತದೆ ಎನ್ನುವ ಆಧಾರದಲ್ಲಿ.. ಫೋಟೊ ಚೆನ್ನಾಗಿ ಬರುತ್ತದೆ ಎಂದು ಯಾರಾದರೂ ಶಿಫಾರಸು ಮಾಡಿದರೆ, ಅವರ ಫ್ರೆಂಡ್ಸ್​ ಸಲಹೆಯಂತೆ ಅದೇ ಫೋನ್ ಖರೀದಿಸುವವರು ಬಹಳಷ್ಟು ಜನರು ಇದ್ದಾರೆ. ಹೊಸ ಹೊಸ ಮಾದರಿಗಳು ಮತ್ತು ವಿವಿಧ ಆಫರ್, ಇಎಂಐ ಸೌಲಭ್ಯಗಳಿಂದಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಫೋನ್ ಖರೀದಿಸುತ್ತಾರೆ. ಆದರೆ, ಕೆಲವೊಮ್ಮೆ ಹೆಚ್ಚಿನ ಮೆಗಾಪಿಕ್ಸೆಲ್ ಕ್ಯಾಮೆರಾ ಇದ್ದರೂ ಫೋಟೊ ಚೆನ್ನಾಗಿ ಬರುವುದಿಲ್ಲ ಎನ್ನುವ ದೂರುಗಳು ಇದ್ದೇ ಇರುತ್ತದೆ. ಫೋನ್ ಮತ್ತು ಕ್ಯಾಮೆರಾ ಚೆನ್ನಾಗಿದ್ದರೂ, ಫೋಟೊ ಚೆನ್ನಾಗಿ ಬರುತ್ತಿಲ್ಲ ಎನ್ನುವುದು ನಿಮ್ಮ ದೂರಾಗಿದ್ದರೆ, ಅದಕ್ಕೆ ಕಾರಣವೇನು ಗೊತ್ತಾ?

Follow us
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!