Smartphone Cover: ಫೋನ್ ಬ್ಯಾಕ್ ಕವರ್​ನಲ್ಲಿ ಕಾಸು, ಎಟಿಎಂ ಮತ್ತು ಮೆಟ್ರೋ ಕಾರ್ಡ್ ಇರಿಸುತ್ತೀರಾ?

ಕವರ್​ನಲ್ಲಿ ಒಂದಷ್ಟು ನೋಟು, ಮೆಟ್ರೋ, ಎಟಿಎಂ ಕಾರ್ಡ್​ ಇರಿಸುತ್ತಾರೆ. ನಿಮ್ಮ ಫೋನ್‌ನ ಹಿಂಬದಿಯ ಕವರ್‌ನಲ್ಲಿ ನೀವು ಚೀಟಿ, ಹಣ ಅಥವಾ ಯಾವುದೇ ಕಾಗದದ ವಸ್ತುವನ್ನು ಇಟ್ಟುಕೊಂಡಿದ್ದರೆ ಜಾಗರೂಕರಾಗಿರಿ. ಇಲ್ಲದಿದ್ದರೆ ನಿಮಗೆ ದೊಡ್ಡ ನಷ್ಟವಾಗಬಹುದು.

Smartphone Cover: ಫೋನ್ ಬ್ಯಾಕ್ ಕವರ್​ನಲ್ಲಿ ಕಾಸು, ಎಟಿಎಂ ಮತ್ತು ಮೆಟ್ರೋ ಕಾರ್ಡ್ ಇರಿಸುತ್ತೀರಾ?
|

Updated on: May 30, 2024 | 7:08 AM

ಸ್ಮಾರ್ಟ್​ಫೋನ್ ಕೊಂಡಾಗ ಅದಕ್ಕೊಂದು ಒಪ್ಪುವ ಚಂದದ ಬ್ಯಾಕ್ ಕವರ್ ಹಾಕುವುದು ರೂಢಿ. ಸಾಮಾನ್ಯವಾಗಿ ಸಿಂಪಲ್ ಕವರ್​ನಿಂದ ತೊಡಗಿ, ಬಣ್ಣಬಣ್ಣದ ಆಕರ್ಷಕ ಕವರ್​ಗಳನ್ನು ಜನರು ಬಳಸುತ್ತಾರೆ. ಆದರೆ ಕೆಲವೇ ದಿನಗಳಲ್ಲಿ ಆ ಕವರ್​ನಲ್ಲಿ ಒಂದಷ್ಟು ನೋಟು, ಮೆಟ್ರೋ, ಎಟಿಎಂ ಕಾರ್ಡ್​ ಇರಿಸುತ್ತಾರೆ. ನಿಮ್ಮ ಫೋನ್‌ನ ಹಿಂಬದಿಯ ಕವರ್‌ನಲ್ಲಿ ನೀವು ಚೀಟಿ, ಹಣ ಅಥವಾ ಯಾವುದೇ ಕಾಗದದ ವಸ್ತುವನ್ನು ಇಟ್ಟುಕೊಂಡಿದ್ದರೆ ಜಾಗರೂಕರಾಗಿರಿ. ಇಲ್ಲದಿದ್ದರೆ ನಿಮಗೆ ದೊಡ್ಡ ನಷ್ಟವಾಗಬಹುದು. ನಿಮ್ಮ ಫೋನ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಕಳೆದ ಕೆಲವು ತಿಂಗಳುಗಳಿಂದ ಮೊಬೈಲ್ ಫೋನ್‌ಗಳು ಸ್ಫೋಟಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳೇ ಇದಕ್ಕೆ ಕಾರಣ ಎನ್ನಬಹುದು. ವಿವರಗಳಿಗೆ ಈ ವಿಡಿಯೊ ನೋಡಿ..

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್