Smartphone Cover: ಫೋನ್ ಬ್ಯಾಕ್ ಕವರ್​ನಲ್ಲಿ ಕಾಸು, ಎಟಿಎಂ ಮತ್ತು ಮೆಟ್ರೋ ಕಾರ್ಡ್ ಇರಿಸುತ್ತೀರಾ?

ಕವರ್​ನಲ್ಲಿ ಒಂದಷ್ಟು ನೋಟು, ಮೆಟ್ರೋ, ಎಟಿಎಂ ಕಾರ್ಡ್​ ಇರಿಸುತ್ತಾರೆ. ನಿಮ್ಮ ಫೋನ್‌ನ ಹಿಂಬದಿಯ ಕವರ್‌ನಲ್ಲಿ ನೀವು ಚೀಟಿ, ಹಣ ಅಥವಾ ಯಾವುದೇ ಕಾಗದದ ವಸ್ತುವನ್ನು ಇಟ್ಟುಕೊಂಡಿದ್ದರೆ ಜಾಗರೂಕರಾಗಿರಿ. ಇಲ್ಲದಿದ್ದರೆ ನಿಮಗೆ ದೊಡ್ಡ ನಷ್ಟವಾಗಬಹುದು.

Smartphone Cover: ಫೋನ್ ಬ್ಯಾಕ್ ಕವರ್​ನಲ್ಲಿ ಕಾಸು, ಎಟಿಎಂ ಮತ್ತು ಮೆಟ್ರೋ ಕಾರ್ಡ್ ಇರಿಸುತ್ತೀರಾ?
|

Updated on: May 30, 2024 | 7:08 AM

ಸ್ಮಾರ್ಟ್​ಫೋನ್ ಕೊಂಡಾಗ ಅದಕ್ಕೊಂದು ಒಪ್ಪುವ ಚಂದದ ಬ್ಯಾಕ್ ಕವರ್ ಹಾಕುವುದು ರೂಢಿ. ಸಾಮಾನ್ಯವಾಗಿ ಸಿಂಪಲ್ ಕವರ್​ನಿಂದ ತೊಡಗಿ, ಬಣ್ಣಬಣ್ಣದ ಆಕರ್ಷಕ ಕವರ್​ಗಳನ್ನು ಜನರು ಬಳಸುತ್ತಾರೆ. ಆದರೆ ಕೆಲವೇ ದಿನಗಳಲ್ಲಿ ಆ ಕವರ್​ನಲ್ಲಿ ಒಂದಷ್ಟು ನೋಟು, ಮೆಟ್ರೋ, ಎಟಿಎಂ ಕಾರ್ಡ್​ ಇರಿಸುತ್ತಾರೆ. ನಿಮ್ಮ ಫೋನ್‌ನ ಹಿಂಬದಿಯ ಕವರ್‌ನಲ್ಲಿ ನೀವು ಚೀಟಿ, ಹಣ ಅಥವಾ ಯಾವುದೇ ಕಾಗದದ ವಸ್ತುವನ್ನು ಇಟ್ಟುಕೊಂಡಿದ್ದರೆ ಜಾಗರೂಕರಾಗಿರಿ. ಇಲ್ಲದಿದ್ದರೆ ನಿಮಗೆ ದೊಡ್ಡ ನಷ್ಟವಾಗಬಹುದು. ನಿಮ್ಮ ಫೋನ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಕಳೆದ ಕೆಲವು ತಿಂಗಳುಗಳಿಂದ ಮೊಬೈಲ್ ಫೋನ್‌ಗಳು ಸ್ಫೋಟಗೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳೇ ಇದಕ್ಕೆ ಕಾರಣ ಎನ್ನಬಹುದು. ವಿವರಗಳಿಗೆ ಈ ವಿಡಿಯೊ ನೋಡಿ..

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ