Smartphone Update: ನಿಮ್ಮ ಸ್ಮಾರ್ಟ್​ಫೋನ್ ಟೈಮ್ ಟು ಟೈಮ್ ಅಪ್​ಡೇಟ್ ಮಾಡದಿದ್ದರೆ ಏನಾಗುತ್ತೆ?

ಸ್ಮಾರ್ಟ್​ಫೋನ್ ಎಂದ ಮೇಲೆ ಅದಕ್ಕೆ ಆ್ಯಪ್ ಅಪ್​ಡೇಟ್, ಸಿಸ್ಟಂ ಸಾಫ್ಟ್​​ವೇರ್ ಅಪ್​ಡೇಟ್ ಮತ್ತು ಸೆಕ್ಯುರಿಟಿ ಅಪ್​ಡೇಟ್ ಬಂದೇ ಬರುತ್ತದೆ. ಆದರೆ ಅವುಗಳನ್ನು ಡೌನ್​ಲೋಡ್ ಮಾಡಿಕೊಂಡು ಇನ್​ಸ್ಟಾಲ್ ಮಾಡುವುದು ಅಗತ್ಯ. ಅಪ್​ಡೇಟ್ ಮಾಡದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೊ ನೋಡಿ..

Smartphone Update: ನಿಮ್ಮ ಸ್ಮಾರ್ಟ್​ಫೋನ್ ಟೈಮ್ ಟು ಟೈಮ್ ಅಪ್​ಡೇಟ್ ಮಾಡದಿದ್ದರೆ ಏನಾಗುತ್ತೆ?
|

Updated on: May 26, 2024 | 7:59 AM

ಸ್ಮಾರ್ಟ್​ಫೋನ್ ಬಳಸುವವರು ಅದರಲ್ಲಿ ಮುಖ್ಯವಾಗಿ ನಿರ್ಲಕ್ಷಿಸುವ ಅಂಶವೆಂದರೆ ಅಪ್​ಡೇಟ್ ಬಂದರೂ, ಅಪ್​ಡೇಟ್ ಮಾಡದಿರುವುದು. ಸಮಯಕ್ಕೆ ಸರಿಯಾಗಿ ಸ್ಮಾರ್ಟ್​ಫೋನ್ ಅಪ್ಡೇಟ್ ಆಗದೇ ಇದ್ದಾಗ ಮೊಬೈಲ್ ಬಿಸಿಯಾಗಲು ಪ್ರಾರಂಭಿಸುತ್ತದೆ. ಸೆಕ್ಯುರಿಟಿ ಸಮಸ್ಯೆ ಕಾಣಿಸಬಹುದು. ಫೋನ್ ಹ್ಯಾಕ್ ಆಗುವ ಸಾಧ್ಯತೆ ಕೂಡ ಇರುತ್ತದೆ. ಹಾಗಾಗಿಯೇ ಸ್ಮಾರ್ಟ್​ಫೋನ್ ಸಾಫ್ಟ್ ವೇರ್​ಗಳನ್ನು ಸರಿಯಾದ ಸಮಯಕ್ಕೆ ಅಪ್ಡೇಟ್ ಮಾಡುವುದು ಬಹಳ ಮುಖ್ಯ. ಸ್ಮಾರ್ಟ್​ಫೋನ್ ಎಂದ ಮೇಲೆ ಅದಕ್ಕೆ ಆ್ಯಪ್ ಅಪ್​ಡೇಟ್, ಸಿಸ್ಟಂ ಸಾಫ್ಟ್​​ವೇರ್ ಅಪ್​ಡೇಟ್ ಮತ್ತು ಸೆಕ್ಯುರಿಟಿ ಅಪ್​ಡೇಟ್ ಬಂದೇ ಬರುತ್ತದೆ. ಆದರೆ ಅವುಗಳನ್ನು ಡೌನ್​ಲೋಡ್ ಮಾಡಿಕೊಂಡು ಇನ್​ಸ್ಟಾಲ್ ಮಾಡುವುದು ಅಗತ್ಯ. ಅಪ್​ಡೇಟ್ ಮಾಡದಿದ್ದರೆ ಏನಾಗುತ್ತೆ ಗೊತ್ತಾ? ವಿಡಿಯೊ ನೋಡಿ..

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ