ಧಾರವಾಡದಲ್ಲಿ ಮೂರು ನಾಯಿ ಮರಿಗಳನ್ನು ಕಚ್ಚಿ ಕೊಂದ ಹಾವು: ವಿಡಿಯೋ ವೈರಲ್
ಧಾರವಾಡದ ಮದಿಹಾಳ ಬಡಾವಣೆಯಲ್ಲಿದ್ದ ನಾಯಿ ಮರಿಗಳ ಗೂಡಿನ ಮೇಲೆ ಹಾವೊಂದು ದಾಳಿ ಮಾಡಿದ್ದು, ಮೂರು ಮರಿಗಳನ್ನು ಕಚ್ಚಿ ಕೊಂದಿದೆ. ಬಳಿಕ ಒಂದು ಮರಿ ನುಂಗುತ್ತಿದ್ದಾಗ ಉಳಿದ ಮರಿಗಳನ್ನು ರಕ್ಷಣೆ ಮಾಡಲಾಗಿದೆ.
ಧಾರವಾಡ: ಇತ್ತೀಚೆಗೆ ಹಾವುಗಳ ಕಾಟ ಹೆಚ್ಚಾಗಿದ್ದು, ಕೆಲವು ದಿನಗಳ ಹಿಂದೆಯಷ್ಟೇ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಹೆಬ್ಬಾವನ್ನ ರಕ್ಷಣೆ ಮಾಡಲಾಗಿತ್ತು. ಇದೀಗ ಧಾರವಾಡ(Dharwad)ದ ಮದಿಹಾಳ ಬಡಾವಣೆಯಲ್ಲಿದ್ದ ನಾಯಿ ಮರಿಗಳ ಗೂಡಿನ ಮೇಲೆ ಹಾವೊಂದು ದಾಳಿ ಮಾಡಿದ್ದು, ಮೂರು ಮರಿಗಳನ್ನು ಕಚ್ಚಿ ಕೊಂದಿದೆ. ಬಳಿಕ ಒಂದು ಮರಿ ನುಂಗುತ್ತಿದ್ದಾಗ ಉಳಿದ ಮರಿಗಳನ್ನು ರಕ್ಷಣೆ ಮಾಡಲಾಗಿದೆ. ನಂತರ ಉರಗ ಪ್ರೇಮಿ ಯಲ್ಲಪ್ಪ ಜೋಡಳ್ಳಿ ಎಂಬುವವರು ಹಾವು ಹಿಡಿದು, ಹಾವು ಮತ್ತು ನಾಯಿ ಮರಿಗಳನ್ನು ಬೇರ್ಪಡಿಸಿ, ಹಾವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
