ವರುಣನ ಅವಾಂತರದ ಮಧ್ಯೆ ಮೀನನ್ನು ನುಂಗಿನೀರು ಕುಡಿದ ಹಾವು
ಸಿಂಗಾಪುರ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ಲೇಔಟ್ಗೆ ನೀರು ಸತತವಾಗಿ ನುಗ್ಗುತ್ತಿದೆ. ಈ ಅವಾಂತರದ ಮಧ್ಯೆ ಮೀನನ್ನು ಹಾವೊಂದು ನುಂಗಿದೆ. ಸದ್ಯ ಮೀನು ನುಂಗುತ್ತಿರುವ ದೃಶ್ಯ ನೋಡಿ ಸ್ಥಳೀಯ ನಿವಾಸಿಗಳು ಹೌಹಾರಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು: ಅಕಾಲಿಕ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿದ್ದಾರೆ. ಬೆಂಗಳೂರಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಈ ನಡುವೆ ಇನ್ನೂ 2 ದಿನ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇದು ಸಹಜವಾಗಿಯೇ ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಧಾರಾಕಾರ ಮಳೆಗೆ ರಸ್ತೆಗಳೇ ಕೆರೆಗಳಂತಾಗಿವೆ. ಹುಳ, ಹಪಟೆಗಳು ಮನೆ ಹೊಕ್ಕಿವೆ. ಅಂತೆಯೇ ಭಾರೀ ಮಳೆಗೆ ಸಿಂಗಾಪುರ ಕೆರೆ ಕೋಡಿ ಒಡೆದ ಪರಿಣಾಮ ಸಮೀಪದ ಲೇಔಟ್ಗೆ ನೀರು ಸತತವಾಗಿ ನುಗ್ಗುತ್ತಿದೆ. ಈ ಅವಾಂತರದ ಮಧ್ಯೆ ಮೀನನ್ನು ಹಾವೊಂದು ನುಂಗಿದೆ. ಸದ್ಯ ಮೀನು ನುಂಗುತ್ತಿರುವ ದೃಶ್ಯ ನೋಡಿ ಸ್ಥಳೀಯ ನಿವಾಸಿಗಳು ಹೌಹಾರಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:
Bengaluru Rain: ಬೆಂಳೂರಿನಲ್ಲಿ ಮಳೆ ಅವಾಂತರ; ಅಪಾರ್ಟ್ಮೆಂಟ್ಗಳಿಗೆ ನುಗ್ಗಿದ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ; ಯಲಹಂಕದ ಜಕ್ಕೂರು ರಸ್ತೆ ಜಲಾವೃತ, ಮನೆಗಳಿಗೆ ನೀರು ನುಗ್ಗಿ ಅವಾಂತರ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

