ಗದಗ: ನಿಲ್ಲಿಸಿದ್ದ ಬೈಕ್​ ಸೀಟ್ ಅಡಿ ಬೃಹತ್ ಗಾತ್ರದ ಹಾವು ಪತ್ತೆ! ವಿಡಿಯೋ ಇಲ್ಲಿದೆ

ಮಳೆಗಾಲದಲ್ಲಿ ಜಲಚರ ಸೇರಿದಂತೆ ಇನ್ನಿತರ ಜೀವಿಗಳು ಮನೆಯೊಳಗೆ ಬಂದು ಸೇರಿಕೊಳ್ಳುತ್ತಿವೆ. ಇತ್ತೀಚೆಗೆ ನೆಲಮಂಗಲದಲ್ಲಿರುವ ಮನೆಯೊಂದರ ಶೌಚಾಲಯದಲ್ಲಿ ನಾಗರಹಾವು ಕಂಡುಬಂದಿತ್ತು. ಇದೀಗ ಗದಗದಲ್ಲಿ ನಿಲ್ಲಿಸಿದ್ದ ಬೈಕ್​ನಲ್ಲಿ ಕೇರೆ ಹಾವು ಪತ್ತೆಯಾಗಿದೆ.

ಗದಗ: ನಿಲ್ಲಿಸಿದ್ದ ಬೈಕ್​ ಸೀಟ್ ಅಡಿ ಬೃಹತ್ ಗಾತ್ರದ ಹಾವು ಪತ್ತೆ! ವಿಡಿಯೋ ಇಲ್ಲಿದೆ
| Updated By: Rakesh Nayak Manchi

Updated on: Aug 06, 2023 | 8:44 PM

ಗದಗ, ಆಗಸ್ಟ್ 6: ಜಿಲ್ಲೆಯ ನರಗುಂದ ಪಟ್ಟಣದ ಆಶ್ರಯ ಕಾಲೋನಿಯಲ್ಲಿರುವ ಮನೆಯೊಂದರ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಸೀಟ್ ಅಡಿಯಲ್ಲಿ ಬೃಹತ್ ಗಾತ್ರದ ಹಾವು ಪ್ರತ್ಯಕ್ಷವಾಗಿದೆ. ನವಾಬ್ ಪಠಾಣ್ ಎನ್ನುವವರ ಮನೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಸೀಟ್​ ಒಳಗೆ ಹೋದ ಹಾವು ಅವಿತುಕೊಂಡಿತ್ತು. ಮಕ್ಕಳು ವಾಹನದಲ್ಲಿ ಆಡುತ್ತಿದ್ದಾಗ ಹಾವು ನೋಡಿ ಭೀತಿಗೊಂಡಿದ್ದಾರೆ. ಮಕ್ಕಳು ಪೋಷಕರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉರಗ ಪ್ರೇಮಿ ಸುರೇಬಾನ, ಪರಿಶೀಲಿಸಿದಾಗ ಕೇರೆ ಹಾವು (Rat Snake) ಎಂದು ತಿಳಿಸಿದ್ದಾರೆ. ನಂತರ ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಸೋತಲ್ಲೇ ಗೆಲುವ ಹುಡುಕುವ ಛಲ ಮಗನಲ್ಲಿ ಹುಟ್ಟಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ