ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ, ವಿಡಿಯೋ ನೋಡಿ

ಉಡುಪಿಯ ಕಿನ್ನಿ ಮುಲ್ಕಿ ಬಳಿಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷವಾಗಿದೆ. ಕೆಲವು ದಿನಗಳ ಹಿಂದೆ ಅಷ್ಟೇ, ಮೊಟ್ಟೆಯಿಂದ ಹೊರಬಂದಿದ್ದ ಹೆಬ್ಬಾವು ಮರಿ ಬೈಕ್​ನಲ್ಲಿ ಪ್ರತ್ಯಕ್ಷವಾಗಿದೆ. ಸದ್ಯ ಉರಗ ರಕ್ಷಕ ಪ್ರಾಣೇಶ್ ಅವರು ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ, ವಿಡಿಯೋ ನೋಡಿ
| Updated By: ಆಯೇಷಾ ಬಾನು

Updated on: Jul 03, 2024 | 11:04 AM

ಉಡುಪಿ, ಜುಲೈ.03: ನಡು ರಸ್ತೆಯಲ್ಲಿ ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು (Snake) ಪ್ರತ್ಯಕ್ಷವಾಗಿದೆ. ಉಡುಪಿಯ ಕಿನ್ನಿ ಮುಲ್ಕಿ ಬಳಿಯ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಲ್ಲಿಸಿ ಯುವಕ ಕೆಲಸಕ್ಕೆ ತೆರಳಿದ್ದ. ಸಂಜೆ ಕೆಲಸ ಮುಗಿಸಿ ಮನೆಗೆ ತೆರಳಲು ಬೈಕ್ ಏರಿದ ಯುವಕ ಬೈಕ್ ಸ್ಟಾರ್ಟ್ ಮಾಡಿ ಹೊರಡಬೇಕು ಎನ್ನುವಾಗ ವೈಸರ್ ಒಳಗೆ ಹಾವು ಪ್ರತ್ಯಕ್ಷವಾಗಿದೆ. ಹೆಡ್ ಲೈಟ್ ವೈಸರ್‌ನಲ್ಲಿ ಹಾವು ನೋಡಿ ಬೆಚ್ಚಿಬಿದ್ದ ಯುವಕ ತಕ್ಷಣ ಅರಣ್ಯ ಇಲಾಖೆಗೆ ಕರೆ ಮಾಡಿ, ಹಾವಿನ ಬಗ್ಗೆ ತಿಳಿಸಿದ್ದು ಉರಗ ರಕ್ಷಕ ಪ್ರಾಣೇಶ್ ಮೂಲಕ ಕಾರ್ಯಾಚರಣೆ ನಡೆದಿದೆ. ಪ್ರಾಣೇಶ್ ಹಾವಿನ ರಕ್ಷಣೆ ಮಾಡಿದ್ದು ಕೆಲವು ದಿನಗಳ ಹಿಂದೆ ಅಷ್ಟೇ, ಮೊಟ್ಟೆಯಿಂದ ಹೊರಬಂದಿದ್ದ ಹೆಬ್ಬಾವು ಮರಿ ಇದಾಗಿದೆ. ಮಳೆಗಾಲದ ಸಮಯದಲ್ಲಿ ಬಿಸಿ ಜಾಗ ಹುಡುಕಿ ಬೈಕ್ ಹೆಡ್ ವೈಸರ್ ಸೇರಿದ್ದ ಹೆಬ್ಬಾವು ಮರಿಯನ್ನು ಹತ್ತಿರದ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ